ಕೆಎಂಎಫ್ನಲ್ಲಿ ಈಚೆಗೆ ತಾಂತ್ರಿಕ ಅಧಿಕಾರಿ ಹಾಗೂ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆದಿತ್ತು. ಪರಿಚಯಸ್ಥ ಅಭ್ಯರ್ಥಿಗಳಿಗೆ ನೌಕರಿ ಕೊಡಿಸುತ್ತೇನೆ ಎಂದು ಹೇಳಿ ಹಣ ಪಡೆದುಕೊಂಡಿದ್ದ. ಚಿಕ್ಕಬಳ್ಳಾಪುರ ತಾಲ್ಲೂಕಿನ ಚರಣ್ರಾಜ್ ಅವರಿಗೆ ನೌಕರಿ ಕೊಡಿಸುವುದಾಗಿ ಅವರಿಂದ ₹ 10 ಲಕ್ಷ ಪಡೆದುಕೊಂಡಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.