ವಿಧಾನ ಪರಿಷತ್ನಲ್ಲಿ ಮಂಗಳವಾರ ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಭಾಪತಿಯವರು ಪೀಠಕ್ಕೆ ಬರುವುದಿಲ್ಲ ಎಂದು ಉಪಸಭಾಪತಿ ಪೀಠ ಅಲಂಕರಿಸಿದ್ದರು. ಆದರೆ ಕಾಂಗ್ರೆಸ್ ಗೂಂಡಾಗಳು ಅವರ ಮೇಲೆ ಹಲ್ಲೆ ನಡೆಸಲು ಮುಂದಾದಾಗ ಅನಿವಾರ್ಯವಾಗಿ ಬಿಜೆಪಿ ಸದಸ್ಯರು ರಕ್ಷಣೆಗೆ ಹೋದರು. ಇಲ್ಲದಿದ್ದರೆ ದೊಡ್ಡ ಅನಾಹುತವೇ ನಡೆಯುತ್ತಿತ್ತು’ ಎಂದರು.