‘ಠಾಣೆ ವ್ಯಾಪ್ತಿಯ ವ್ಯಾಪಾರಿಯೊಬ್ಬರು ಸಾಲಕ್ಕಾಗಿ ಪ್ರಯತ್ನಿಸುತ್ತಿದ್ದರು. ಮುದ್ರಾ ಸಾಲ ವಿಭಾಗದಿಂದ ಮಾತನಾಡುತ್ತಿರುವುದಾಗಿ ಹೇಳಿ ಕರೆ ಮಾಡಿದ್ದ ಆರೋಪಿಗಳು, ದೂರುದಾರರಿಗೆ ಸಾಲ ಕೊಡಿಸುವ ಆಮಿಷವೊಡ್ಡಿದ್ದರು. ಅದನ್ನು ನಂಬಿದ್ದ ದೂರುದಾರ, ಆರೋಪಿಗಳು ಕೇಳಿದ್ದ ದಾಖಲೆಗಳನ್ನು ನೀಡಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.