’ಕೋವಿಡ್ ಶವಗಳ ಸಂಸ್ಕಾರ, ಸೋಂಕಿತರ ಮನೆಗಳಿಗೆ ಔಷಧಿ ಸಿಂಪಡಿಸುವ ಕೆಲಸಕ್ಕೆ ತಾತ್ಕಾಲಿಕ ಟೆಂಡರ್ ಮೂಲಕ ಪ್ರತ್ಯೇಕ ಕಾರ್ಮಿಕರನ್ನು ತಕ್ಷಣವೇ ನೇಮಿಸಬೇಕು. ಪಿಪಿಇ ಕಿಟ್ಗಳನ್ನು ಹಾಗೂ ಗ್ಲೌಸ್, ಮಾಸ್ಕ್, ಫೇಸ್ಶೀಲ್ಡ್, ಸ್ಯಾನಿಟೈಸರ್ ನೀಡದೆ ಈ ಕೆಲಸದಲ್ಲಿ ಪೌರಕಾರ್ಮಿಕರನ್ನು ನಿಯೋಜಿಸಬಾರದು‘ ಎಂದು ಸಂಘದ ಅಧ್ಯಕ್ಷ ಹರೀಶ್ ನಾಯಕ್ ಹೇಳಿದ್ದಾರೆ.