‘ಕೊಲೆ ಬಳಿಕ ಚಿನ್ನಾಭರಣ ಸಮೇತ ಪರಾರಿಯಾಗಿದ್ದ ಓಂರಾಮ್, ರಾಜಸ್ಥಾನ್ದಲ್ಲಿ ತಲೆಮರೆಸಿಕೊಂಡಿದ್ದ. ಆತನ ವಿಳಾಸ ಪತ್ತೆ ಮಾಡಿದ್ದ ವಿಶೇಷ ತಂಡ, ರಾಜಸ್ಥಾನಕ್ಕೆ ಹೋಗಿ ಆರೋಪಿಯನ್ನು ಬಂಧಿಸಿ ನಗರಕ್ಕೆ ಕರೆತಂದಿದೆ. ಈತನಿಂದ ಒಂದೂವರೆ ಕೆ.ಜಿ ಚಿನ್ನಾಭರಣ ಹಾಗೂ ₹ 16 ಲಕ್ಷ ನಗದು ಜಪ್ತಿ ಮಾಡಲಾಗಿದೆ’ ಎಂದೂ ತಿಳಿಸಿದರು.