‘ಈ ಕೊಲೆ ಸಂಚು ರೂಪಿಸಿದ್ದ ನಗರದ ಸಿ ಪಾತರಾಜು ಹಾಗೂ ಸತ್ಯಮಂಗಲದ ಗಂಗರಾಜು (35) ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ, ಆರೋಪಿಗಳಾದ ತುಮಕೂರಿನ ಪುಟ್ಟಸ್ವಾಮಯ್ಯನ ಪಾಳ್ಯದ ಮಧುಸೂಧನ್ (24), ಸಂತೆಪೇಟೆಯ ನವೀನ್ (24), ವೆಂಕಟೇಶಪುರದ ಕೃಷ್ಣ (22), ಹೊಂಬಯ್ಯನಪಾಳ್ಯದ ಗಣೇಶ (19), ನಾಗಣ್ಣನಪಾಳ್ಯದ ಕಿರಣ್ (23), ಕಾಳಿದಾಸ ನಗರದ ಸೈಮನ್ (18) ಅವರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಬೇಕು’ ಎಂದು ಆಗ್ರಹಿಸಿದರು.