‘ಪರಿಚಯಸ್ಥ ಮಹಿಳೆಯೊಬ್ಬರು ಬುಧವಾರ ಮಧ್ಯಾಹ್ನ ಮನೆಗೆ ಬಂದಿದ್ದರು. ಜನಧನ್ ಖಾತೆ ಮಾಡಿಸುವುದಾಗಿ ಹೇಳಿ ಮಗಳನ್ನು ಹೊರಗಡೆ ಕರೆದೊಯ್ದಿದ್ದಳು. ಅದಾದ ನಂತರ ದುಷ್ಕರ್ಮಿಗಳು ಮನೆಗೆ ನುಗ್ಗಿ, ವೃದ್ಧೆಯ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಮೈ ಮೇಲಿನ ಚಿನ್ನಾಭರಣಗಳನ್ನೂ ಕಿತ್ತುಕೊಂಡು ಪರಾರಿಯಾಗಿದ್ದಾರೆ’ ಎಂದೂ ಪೊಲೀಸರು ಹೇಳಿದರು.