ಕೃತಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚಂದ್ರಶೇಖರ ಕಂಬಾರ, ‘ರಾಜ್ಯದಲ್ಲಿ ಅರ್ಧ
ದಷ್ಟು ವಿದ್ಯಾರ್ಥಿಗಳಿಗೆ ಮಠಗಳೇ ಶಿಕ್ಷಣ ಒದಗಿಸುತ್ತಿವೆ. ಮಠಾಧೀಶರು ಈ ಸಮಾಜಕ್ಕೆ ಉತ್ತಮ ಕೊಡುಗೆ ನೀಡುತ್ತಿದ್ದಾರೆ. ಆದರೆ, ಇಂಗ್ಲಿಷ್ ಮಾಧ್ಯಮ ಶಿಕ್ಷಣದ ವ್ಯಾಮೋಹದಿಂದ ಸಾಂಪ್ರದಾಯಿಕ ಶಿಕ್ಷಣದ ಬಗ್ಗೆ ಕೀಳರಿಮೆ ಮೂಡುತ್ತಿದೆ’ ಎಂದರು.