ಈ ಬಗ್ಗೆ ಮುಖ್ಯಮಂತ್ರಿ ಮತ್ತು ಸಕ್ಕರೆ ಸಚಿವರಿಗೆ ಪತ್ರ ಬರೆದಿರುವ ಅವರು, ‘ಕಾರ್ಖಾನೆಯ ಪುನಃಶ್ಚೇತನಕ್ಕೆ ಬಜೆಟ್ನಲ್ಲಿ ₹50 ಕೋಟಿ ಘೋಷಿಸಲಾಗಿದೆ. ಆದರೆ, ಹಣ ಬಿಡುಗಡೆ ಬಗ್ಗೆ ಪ್ರಸ್ತಾವ ಸಲ್ಲಿಕೆಯಾಗಿಲ್ಲ. ಜುಲೈನಲ್ಲಿ ಕಾರ್ಖಾನೆ ಆರಂಭಿಸುವ ಬಗ್ಗೆ ಸರ್ಕಾರದಿಂದ ಸ್ಪಷ್ಟ ನಿರ್ಧಾರ ಪ್ರಕಟವಾಗಿಲ್ಲ’ ಎಂದು ತಿಳಿಸಿದ್ದಾರೆ.