ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

Published 27 ಮಾರ್ಚ್ 2024, 22:09 IST
Last Updated 27 ಮಾರ್ಚ್ 2024, 22:09 IST
ಅಕ್ಷರ ಗಾತ್ರ

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ, ವಿಶ್ವರಂಗಭೂಮಿ ದಿನಾಚರಣೆ: ಅತಿಥಿಗಳು: ಸಿ.ಕೆ. ಗುಂಡಣ್ಣ, ಬೇಲೂರು ರಘುನಂದನ್, ರಂಗಗೌರವ: ಶ್ವೇತಾ ಶ್ರೀನಿವಾಸ್, ಉಪಸ್ಥಿತಿ: ಟಿ.ಆರ್. ಲೋಕೇಶ್, ಆಯೋಜನೆ: ಸೃಷ್ಟಿ ಸಂಗಮ, ಸ್ಥಳ: ಸೃಷಿ ಕಲಾ ಮಂದಿರ, ಜೆ.ಪಿ. ನಗರ, 2ನೇ ಹಂತ, ಸಂಜೆ 4

ಅಭಿನಂದನಾ ಸಮಾರಂಭ: ಉಪಸ್ಥಿತಿ: ಬರಗೂರು ರಾಮಚಂದ್ರಪ್ಪ, ಬೇಲೂರು ರಾಮಮೂರ್ತಿ, ಆರ್. ಅಂಬುಜಾಕ್ಷಿ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30

ಧಾರ್ಮಿಕ ಪ್ರವಚನ: ‘ತತ್ವರುಷ್ವ ಮದದರ್ಪಣಂ’ ಕುರಿತು: ವ್ಯಾಸನಕೆರೆ ಪ್ರಭಂಜಾನಾಚಾರ್ಯ, ಆಯೋಜನೆ ಮತ್ತು ಸ್ಥಳ: ಕಲ್ಪವೃಕ್ಷ ಕ್ಷೇತ್ರ ರಾಘವೇಂದ್ರ ಸ್ವಾಮಿ ಮಠ, ಪೂರ್ಣಪ್ರಜ್ಞ ಬಡಾವಣೆ, ಸಂಜೆ 6.30

ಹರಿದಾಸ ಮಂಜರಿ: ಗಾಯನ: ರಾಮ್‌ ರಕ್ಷಿತ್, ಪಿಟೀಲು: ಗಿರೀಶ್ ಕೋಳಾಲ, ತಬಲಾ: ಶರಣು ಗೋಗಿ, ತಾಳ: ಕೀರ್ತನ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ 5ನೇ ಬಡಾವಣೆ, ಸಂಜೆ 7.30

***

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT