<p>‘ಕಾಂಫೆಸ್ಟ್’ ಕಾಲೇಜು ವಾರ್ಷಿಕೋತ್ಸವ: ಅಧ್ಯಕ್ಷತೆ: ಎನ್.ಆರ್. ಪಂಡಿತಾರಾಧ್ಯ, ಅತಿಥಿಗಳು: ಜಯರಾಮ್ ರಾಯಪುರ, ಎಚ್. ಡುಂಡಿರಾಜ್, ವೂಡೇ ಪಿ. ಕೃಷ್ಣ, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರ, ಸಂಯುಕ್ತ ಪದವಿಪೂರ್ವ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 9.30</p>.<p>‘ಭಾರತದಲ್ಲಿ ಪುಷ್ಪ ಕೃಷಿಯಲ್ಲಿನ ಇತ್ತೀಚಿನ ಒಲವು, ಭವಿಷ್ಯದ ನಿರೀಕ್ಷೆಗಳು’ ಕುರಿತು ರಾಷ್ಟ್ರೀಯ ಸಮ್ಮೇಳನ: ಉದ್ಘಾಟನೆ: ಟಿ. ಜಾನಕಿರಾಮ್, ಆಯೋಜನೆ ಮತ್ತು ಸ್ಥಳ: ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಹೆಸರಘಟ್ಟ, ಬೆಳಿಗ್ಗೆ 10</p>.<p>ಎಂ.ಎಸ್. ಮುತ್ತುರಾಜ್ ಅವರ ‘ಮಂಗಳವಾದ್ಯ’ ಪುಸ್ತಕ ಬಿಡುಗಡೆ: ಸಿದ್ದರಾಮಯ್ಯ, ಅತಿಥಿಗಳು: ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ, ಎಚ್.ಎಂ. ರೇವಣ್ಣ, ಎಂ.ಸಿ. ವೇಣುಗೋಪಾಲ್, ಉಪಸ್ಥಿತಿ: ಎನ್. ಸಂಪತ್ ಕುಮಾರ್, ಎಲ್.ಎನ್. ಮುಕುಂದರಾಜ್, ಎಸ್. ಕಿರಣ್ ಕುಮಾರ್, ಎನ್.ವಿ. ನರಸಿಂಹಯ್ಯ, ಆಯೋಜನೆ: ಕರ್ನಾಟಕ ರಾಜ್ಯ ಸವಿತಾ ಸಮಾಜ, ಸ್ಥಳ: ಗಾಂಧಿಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30</p>.<p>‘ಶ್ರೀ ಸಿದ್ಧಗಂಗಾ ಸಿರಿ’ ಪ್ರಶಸ್ತಿ ಪ್ರದಾನ: ಸಾನ್ನಿಧ್ಯ: ಸಿದ್ಧಲಿಂಗ ಸ್ವಾಮೀಜಿ, ಉದ್ಘಾಟನೆ: ಬಿ.ಆರ್. ಪಾಟೀಲ, ಪ್ರಶಸ್ತಿ ಪ್ರದಾನ: ಗೊ.ರು. ಚನ್ನಬಸಪ್ಪ, ಪ್ರಶಸ್ತಿ ಪುರಸ್ಕೃತರು: ಎಲ್. ರೇವಣಸಿದ್ದಯ್ಯ, ಅತಿಥಿ: ಬಿ.ಎಲ್. ಶಂಕರ್, ಅಧ್ಯಕ್ಷತೆ: ಎಸ್. ಮಹಾದೇವಯ್ಯ, ಪ್ರಾಸ್ತಾವಿಕ ನುಡಿ: ಕೆ.ವಿ. ನಾಗರಾಜಮೂರ್ತಿ, ಆಯೋಜನೆ: ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣ, ಕುಮಾರಕೃಪಾ ರಸ್ತೆ, ಸಂಜೆ 5.30</p>.<p>‘ಲೀಲಾವತಿ’ ಅವರಿಗೆ ಗಾನ ನಮನ: ಅತಿಥಿಗಳು: ಆರ್.ಪಿ. ಮೋಹನ್, ವಿನೋದ್ ರಾಜ್, ಕವಿತಾ ಶರ್ಮ ಸಿ., ಅಧ್ಯಕ್ಷತೆ: ನರಸಿಂಹ ನಾಯ್ಕ, ಆಯೋಜನೆ: ಭಾರತ್ ಎಲೆಕ್ಟ್ರಾನಿಕ್ ಲಲಿತಕಲಾ ಸಂಘ, ಸ್ಥಳ: ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರ, ಜಾಲಹಳ್ಳಿ, ಸಂಜೆ 6</p>.<p>ಪ್ರವಚನ ವಾಹಿನಿ: ‘ಭಗವದ್ಗೀತೆ’ ಕುರಿತು ಉಪನ್ಯಾಸ: ಎಲ್.ಎಸ್. ವಾದಿರಾಜಾಚಾರ್ಯ, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ, ಸಂಜೆ 6.30</p>.<p>‘ಟ್ವೆಲ್ಫ್ತ್ ನೈಟ್’ ನಾಟಕ ಪ್ರದರ್ಶನ: ನಿರ್ದೇಶನ: ದಾಕ್ಷಾಯಿಣಿ ಭಟ್ ಎ., ಆಯೋಜನೆ: ದೃಶ್ಯ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 7</p>.<p class="Subhead">***</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ<br />ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಕಾಂಫೆಸ್ಟ್’ ಕಾಲೇಜು ವಾರ್ಷಿಕೋತ್ಸವ: ಅಧ್ಯಕ್ಷತೆ: ಎನ್.ಆರ್. ಪಂಡಿತಾರಾಧ್ಯ, ಅತಿಥಿಗಳು: ಜಯರಾಮ್ ರಾಯಪುರ, ಎಚ್. ಡುಂಡಿರಾಜ್, ವೂಡೇ ಪಿ. ಕೃಷ್ಣ, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರ, ಸಂಯುಕ್ತ ಪದವಿಪೂರ್ವ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 9.30</p>.<p>‘ಭಾರತದಲ್ಲಿ ಪುಷ್ಪ ಕೃಷಿಯಲ್ಲಿನ ಇತ್ತೀಚಿನ ಒಲವು, ಭವಿಷ್ಯದ ನಿರೀಕ್ಷೆಗಳು’ ಕುರಿತು ರಾಷ್ಟ್ರೀಯ ಸಮ್ಮೇಳನ: ಉದ್ಘಾಟನೆ: ಟಿ. ಜಾನಕಿರಾಮ್, ಆಯೋಜನೆ ಮತ್ತು ಸ್ಥಳ: ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಹೆಸರಘಟ್ಟ, ಬೆಳಿಗ್ಗೆ 10</p>.<p>ಎಂ.ಎಸ್. ಮುತ್ತುರಾಜ್ ಅವರ ‘ಮಂಗಳವಾದ್ಯ’ ಪುಸ್ತಕ ಬಿಡುಗಡೆ: ಸಿದ್ದರಾಮಯ್ಯ, ಅತಿಥಿಗಳು: ಜಿ. ಪರಮೇಶ್ವರ್, ಕೆ.ಎನ್. ರಾಜಣ್ಣ, ಎಚ್.ಎಂ. ರೇವಣ್ಣ, ಎಂ.ಸಿ. ವೇಣುಗೋಪಾಲ್, ಉಪಸ್ಥಿತಿ: ಎನ್. ಸಂಪತ್ ಕುಮಾರ್, ಎಲ್.ಎನ್. ಮುಕುಂದರಾಜ್, ಎಸ್. ಕಿರಣ್ ಕುಮಾರ್, ಎನ್.ವಿ. ನರಸಿಂಹಯ್ಯ, ಆಯೋಜನೆ: ಕರ್ನಾಟಕ ರಾಜ್ಯ ಸವಿತಾ ಸಮಾಜ, ಸ್ಥಳ: ಗಾಂಧಿಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30</p>.<p>‘ಶ್ರೀ ಸಿದ್ಧಗಂಗಾ ಸಿರಿ’ ಪ್ರಶಸ್ತಿ ಪ್ರದಾನ: ಸಾನ್ನಿಧ್ಯ: ಸಿದ್ಧಲಿಂಗ ಸ್ವಾಮೀಜಿ, ಉದ್ಘಾಟನೆ: ಬಿ.ಆರ್. ಪಾಟೀಲ, ಪ್ರಶಸ್ತಿ ಪ್ರದಾನ: ಗೊ.ರು. ಚನ್ನಬಸಪ್ಪ, ಪ್ರಶಸ್ತಿ ಪುರಸ್ಕೃತರು: ಎಲ್. ರೇವಣಸಿದ್ದಯ್ಯ, ಅತಿಥಿ: ಬಿ.ಎಲ್. ಶಂಕರ್, ಅಧ್ಯಕ್ಷತೆ: ಎಸ್. ಮಹಾದೇವಯ್ಯ, ಪ್ರಾಸ್ತಾವಿಕ ನುಡಿ: ಕೆ.ವಿ. ನಾಗರಾಜಮೂರ್ತಿ, ಆಯೋಜನೆ: ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣ, ಕುಮಾರಕೃಪಾ ರಸ್ತೆ, ಸಂಜೆ 5.30</p>.<p>‘ಲೀಲಾವತಿ’ ಅವರಿಗೆ ಗಾನ ನಮನ: ಅತಿಥಿಗಳು: ಆರ್.ಪಿ. ಮೋಹನ್, ವಿನೋದ್ ರಾಜ್, ಕವಿತಾ ಶರ್ಮ ಸಿ., ಅಧ್ಯಕ್ಷತೆ: ನರಸಿಂಹ ನಾಯ್ಕ, ಆಯೋಜನೆ: ಭಾರತ್ ಎಲೆಕ್ಟ್ರಾನಿಕ್ ಲಲಿತಕಲಾ ಸಂಘ, ಸ್ಥಳ: ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರ, ಜಾಲಹಳ್ಳಿ, ಸಂಜೆ 6</p>.<p>ಪ್ರವಚನ ವಾಹಿನಿ: ‘ಭಗವದ್ಗೀತೆ’ ಕುರಿತು ಉಪನ್ಯಾಸ: ಎಲ್.ಎಸ್. ವಾದಿರಾಜಾಚಾರ್ಯ, ಆಯೋಜನೆ ಮತ್ತು ಸ್ಥಳ: ರಾಗಿಗುಡ್ಡದ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ, ಸಂಜೆ 6.30</p>.<p>‘ಟ್ವೆಲ್ಫ್ತ್ ನೈಟ್’ ನಾಟಕ ಪ್ರದರ್ಶನ: ನಿರ್ದೇಶನ: ದಾಕ್ಷಾಯಿಣಿ ಭಟ್ ಎ., ಆಯೋಜನೆ: ದೃಶ್ಯ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 7</p>.<p class="Subhead">***</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ<br />ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>