‘ಡಾ.ಜಿ.ಎಸ್. ಶಿವರುದ್ರಪ್ಪ ಪ್ರಶಸ್ತಿ’ ಪ್ರದಾನ: ಬಸವರಾಜ ಕಲ್ಗುಡಿ, ಕೆ. ಮರುಳಸಿದ್ಧಪ್ಪ, ಪ್ರಶಸ್ತಿ ಪುರಸ್ಕೃತರು: ಎಚ್.ಎಸ್. ವೆಂಕಟೇಶಮೂರ್ತಿ, ಟಿ.ಎಸ್. ಸತ್ಯನಾಥ್, ಪ್ರಾಸ್ತಾವಿಕ ಮಾತು: ನಟರಾಜ ಬೂದಾಳು, ಅಭಿನಂದನಾ ಭಾಷಣ: ಎಂ.ಎಸ್. ಆಶಾದೇವಿ, ಆಯೋಜನೆ: ಡಾ.ಜಿಎಸ್ಸೆಸ್ ವಿಶ್ವಸ್ತ ಮಂಡಲಿ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4