<p><strong>ಅಂತರರಾಷ್ಟ್ರೀಯ ಯೋಗ ದಿನ, ಉಚಿತ ಯೋಗ ಸಮಾವೇಶ:</strong> ಅತಿಥಿಗಳು: ಎಚ್.ಕೆ. ಪಾಟೀಲ, ಟಿ.ಬಿ. ಜಯಚಂದ್ರ, ಅಧ್ಯಕ್ಷತೆ: ವೂಡೇ ಪಿ. ಕೃಷ್ಣ, ಆಯೋಜನೆ: ಆಯುಷ್ ಸಚಿವಾಲಯ, ಸ್ಥಳ: ಗಾಂಧಿಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 8.30ರಿಂದ </p>.<p><strong>ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ, ರಕ್ತದಾನ ಶಿಬಿರ:</strong> ಉದ್ಘಾಟನೆ: ಎಚ್.ಸಿ. ಮಹದೇವಪ್ಪ, ಅತಿಥಿಗಳು: ಮೂಡ್ನಾಕೂಡು ಚಿನ್ನಸ್ವಾಮಿ, ಎಸ್.ಎಂ. ಜಯಕರ, ಶೇಖ್ ಲತೀಫ್, ಉಪಸ್ಥಿತಿ: ಸೋಮಶೇಖರ್, ಶಿವಪ್ಪ, ಅಧ್ಯಕ್ಷತೆ: ನವೀನ್ ಕುಮಾರ್, ಆಯೋಜನೆ: ವಿಶ್ವಜ್ಞಾನಿ ಜನಜಾಗೃತಿ ವೇದಿಕೆ, ಬೆಂಗಳೂರು ವಿಶ್ವವಿದ್ಯಾಲಯ ಎಸ್ಸಿ, ಎಸ್ಟಿ ಬೋಧಕೇತರ ನೌಕರರ ಸಂಘ, ಸ್ಥಳ: ಸೆನೆಟ್ ಭವನ ಆಡಳಿತ ಕಚೇರಿ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಳಿಗ್ಗೆ 10ರಿಂದ </p>.<p><strong>ವಿಶ್ವ ವಯೋವೃದ್ಧ ದುರುಪಯೋಗದ ಅರಿವು ದಿನ:</strong> ಅತಿಥಿ: ಸಿ. ಬಲರಾಮ್, ಎಚ್.ಎನ್. ಸುಬ್ರಹ್ಮಣ್ಯ, ನಟರಾಜ ಎಸ್., ಡಾ. ಇಂದಿರಾ ಜೈ ಪ್ರಕಾಶ್, ವಿ. ವೆಂಕಟಶಿವಾರೆಡ್ಡಿ, ಬಿ.ಎಸ್. ಅರುಣ್ಕುಮಾರ್, ಆಯೋಜನೆ: ಹೆಲ್ಪ್ಏಜ್ ಇಂಡಿಯಾ, ಸ್ಥಳ: ನ್ಯಾಷನಲ್ ಕಾಲೇಜಿನ ಸಭಾಂಗಣ, ಬಸವನಗುಡಿ, ಬೆಳಿಗ್ಗೆ 10.30</p>.<p>ಬೆಂಗಳೂರು ನಾಣ್ಯಗಳ ಪ್ರದರ್ಶನ: ಆಯೋಜನೆ: ಫಾಲ್ಕನ್ ನಾಣ್ಯಗಳ ಗ್ಯಾಲರಿ, ಸ್ಥಳ: ಶಿಕ್ಷಕರ ಸದನ, ಕೆ.ಜಿ. ರಸ್ತೆ, ಬೆಳಿಗ್ಗೆ 11ರಿಂದ </p>.<p><strong>ಹರಿದಾಸ ಮಂಜರಿ:</strong> ಗಾಯನ: ಲಾವಣ್ಯ ವೆಂಕಟೇಶ್, ಕಿರಣ್, ಕೀ–ಬೋರ್ಡ್: ಅಮಿತ್ ಶರ್ಮಾ, ತಬಲಾ: ಸರ್ವೋತ್ತಮ, ಆಯೋಜನೆ ಮತ್ತು ಸ್ಥಳ: ಕಂಭದ ನರಸಿಂಹಸ್ವಾಮಿ ದೇವಸ್ಥಾನ, ತ್ಯಾಗರಾಜನಗರ, ಸಂಜೆ 6.30</p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂತರರಾಷ್ಟ್ರೀಯ ಯೋಗ ದಿನ, ಉಚಿತ ಯೋಗ ಸಮಾವೇಶ:</strong> ಅತಿಥಿಗಳು: ಎಚ್.ಕೆ. ಪಾಟೀಲ, ಟಿ.ಬಿ. ಜಯಚಂದ್ರ, ಅಧ್ಯಕ್ಷತೆ: ವೂಡೇ ಪಿ. ಕೃಷ್ಣ, ಆಯೋಜನೆ: ಆಯುಷ್ ಸಚಿವಾಲಯ, ಸ್ಥಳ: ಗಾಂಧಿಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 8.30ರಿಂದ </p>.<p><strong>ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ, ರಕ್ತದಾನ ಶಿಬಿರ:</strong> ಉದ್ಘಾಟನೆ: ಎಚ್.ಸಿ. ಮಹದೇವಪ್ಪ, ಅತಿಥಿಗಳು: ಮೂಡ್ನಾಕೂಡು ಚಿನ್ನಸ್ವಾಮಿ, ಎಸ್.ಎಂ. ಜಯಕರ, ಶೇಖ್ ಲತೀಫ್, ಉಪಸ್ಥಿತಿ: ಸೋಮಶೇಖರ್, ಶಿವಪ್ಪ, ಅಧ್ಯಕ್ಷತೆ: ನವೀನ್ ಕುಮಾರ್, ಆಯೋಜನೆ: ವಿಶ್ವಜ್ಞಾನಿ ಜನಜಾಗೃತಿ ವೇದಿಕೆ, ಬೆಂಗಳೂರು ವಿಶ್ವವಿದ್ಯಾಲಯ ಎಸ್ಸಿ, ಎಸ್ಟಿ ಬೋಧಕೇತರ ನೌಕರರ ಸಂಘ, ಸ್ಥಳ: ಸೆನೆಟ್ ಭವನ ಆಡಳಿತ ಕಚೇರಿ, ಬೆಂಗಳೂರು ವಿಶ್ವವಿದ್ಯಾಲಯ, ಜ್ಞಾನಭಾರತಿ ಆವರಣ, ಬೆಳಿಗ್ಗೆ 10ರಿಂದ </p>.<p><strong>ವಿಶ್ವ ವಯೋವೃದ್ಧ ದುರುಪಯೋಗದ ಅರಿವು ದಿನ:</strong> ಅತಿಥಿ: ಸಿ. ಬಲರಾಮ್, ಎಚ್.ಎನ್. ಸುಬ್ರಹ್ಮಣ್ಯ, ನಟರಾಜ ಎಸ್., ಡಾ. ಇಂದಿರಾ ಜೈ ಪ್ರಕಾಶ್, ವಿ. ವೆಂಕಟಶಿವಾರೆಡ್ಡಿ, ಬಿ.ಎಸ್. ಅರುಣ್ಕುಮಾರ್, ಆಯೋಜನೆ: ಹೆಲ್ಪ್ಏಜ್ ಇಂಡಿಯಾ, ಸ್ಥಳ: ನ್ಯಾಷನಲ್ ಕಾಲೇಜಿನ ಸಭಾಂಗಣ, ಬಸವನಗುಡಿ, ಬೆಳಿಗ್ಗೆ 10.30</p>.<p>ಬೆಂಗಳೂರು ನಾಣ್ಯಗಳ ಪ್ರದರ್ಶನ: ಆಯೋಜನೆ: ಫಾಲ್ಕನ್ ನಾಣ್ಯಗಳ ಗ್ಯಾಲರಿ, ಸ್ಥಳ: ಶಿಕ್ಷಕರ ಸದನ, ಕೆ.ಜಿ. ರಸ್ತೆ, ಬೆಳಿಗ್ಗೆ 11ರಿಂದ </p>.<p><strong>ಹರಿದಾಸ ಮಂಜರಿ:</strong> ಗಾಯನ: ಲಾವಣ್ಯ ವೆಂಕಟೇಶ್, ಕಿರಣ್, ಕೀ–ಬೋರ್ಡ್: ಅಮಿತ್ ಶರ್ಮಾ, ತಬಲಾ: ಸರ್ವೋತ್ತಮ, ಆಯೋಜನೆ ಮತ್ತು ಸ್ಥಳ: ಕಂಭದ ನರಸಿಂಹಸ್ವಾಮಿ ದೇವಸ್ಥಾನ, ತ್ಯಾಗರಾಜನಗರ, ಸಂಜೆ 6.30</p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>