<p>‘ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಕಾನೂನುಗಳ ರಕ್ಷಣೆಯಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪಾತ್ರ ಹಾಗೂ ಪೋಕ್ಸೊ ಕಾಯ್ದೆ ಕುರಿತು’ ಅರಿವು– ತರಬೇತಿ: ಉದ್ಘಾಟನೆ: ಜಿ.ಜಗದೀಶ್, ಅಧ್ಯಕ್ಷತೆ: ಬಿ. ರಮೇಶ್, ಉಪಸ್ಥಿತಿ: ಸಿ.ವಿ. ಸ್ನೇಹಾ, ನವೀನ್ ಜೋಸೆಫ್, ಲೀನಾ ಕಲ್ಲಮ್ಮನವರ್, ರೀತಿಕಾ ಸಿನ್ಹಾ, ಆಯೋಜನೆ: ಡಾ.ಮನಮೋಹನ್ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು ನಗರ ಜಿಲ್ಲಾಡಳಿತ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 10.30</p>.<p>30ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ: ಅತಿಥಿಗಳು: ಎಂ.ಆರ್. ಶ್ರೀನಿವಾಸ್, ಶ್ರೀನಿವಾಸ್, ಜಿ.ಎಲ್. ಪೂರ್ಣಿಮಾ, ಅವಿನಾಶ ರತ್ನಾಕರ ಶೆಟ್ಟಿ, ‘ಕೃಷ್ಣ ತುಲಾಭಾರ’ ಬೊಂಬೆಯಾಟ: ರಂಗಪುತ್ಥಳಿ ಬೊಂಬೆಯಾಟದ ಕಲಾವಿದರಿಂದ, ಆಯೋಜನೆ: ಎ.ಜೀಸ್ ಕಲಾಶ್ರೀ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಸಂಜೆ 4ರಿಂದ </p>.<p>ಭರತನಾಟ್ಯ ಪ್ರದರ್ಶನ: ಸಾಧನ ನೃತ್ಯ ಶಾಲೆಯ ವಿದ್ಯಾರ್ಥಿಗಳು, ನಿರ್ದೇಶನ: ಭಾವನಾ ಶಂಕರ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 11ನೇ ಮುಖ್ಯರಸ್ತೆ, ಐದನೇ ಬಡಾವಣೆ, ಜಯನಗರ, ಸಂಜೆ 5.15</p>.<p>‘ಮನೆಗೊಂದು ಗ್ರಂಥಾಲಯ ಅನುಷ್ಠಾನ’ ಸಮಾರಂಭದ ಉದ್ಘಾಟನೆ: ಮಾನಸ, ಅಧ್ಯಕ್ಷತೆ: ಸಿ.ಸೋಮಶೇಖರ್, ಉಪಸ್ಥಿತಿ: ಎಸ್. ಮುನಿರಾಜು, ಎಂ.ಪ್ರಕಾಶಮೂರ್ತಿ, ಲಿಂಗರಾಜು ಎ., ಆಯೋಜನೆ: ಕನ್ನಡ ಪುಸ್ತಕ ಪ್ರಾಧಿಕಾರ, ಸ್ಥಳ: ಎಸ್. ಮುನಿರಾಜು, ಶಾಸಕರ ಭವನ, ಲೇಕ್ ವೀವ್ ಡಿಫೆನ್ಸ್ ಕಾಲೊನಿ, ಶೆಟ್ಟಿಹಳ್ಳಿ, ಜಾಲಹಳ್ಳಿ, ಸಂಜೆ 6</p>.<p class="Subhead">***</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಮಕ್ಕಳ ಹಕ್ಕುಗಳು ಹಾಗೂ ಮಕ್ಕಳ ಕಾನೂನುಗಳ ರಕ್ಷಣೆಯಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪಾತ್ರ ಹಾಗೂ ಪೋಕ್ಸೊ ಕಾಯ್ದೆ ಕುರಿತು’ ಅರಿವು– ತರಬೇತಿ: ಉದ್ಘಾಟನೆ: ಜಿ.ಜಗದೀಶ್, ಅಧ್ಯಕ್ಷತೆ: ಬಿ. ರಮೇಶ್, ಉಪಸ್ಥಿತಿ: ಸಿ.ವಿ. ಸ್ನೇಹಾ, ನವೀನ್ ಜೋಸೆಫ್, ಲೀನಾ ಕಲ್ಲಮ್ಮನವರ್, ರೀತಿಕಾ ಸಿನ್ಹಾ, ಆಯೋಜನೆ: ಡಾ.ಮನಮೋಹನ್ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಬೆಂಗಳೂರು ನಗರ ಜಿಲ್ಲಾಡಳಿತ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಸೆಂಟ್ರಲ್ ಕಾಲೇಜಿನ ಆವರಣ, ಬೆಳಿಗ್ಗೆ 10.30</p>.<p>30ನೇ ವರ್ಷದ ಬೇಸಿಗೆ ಶಿಬಿರದ ಸಮಾರೋಪ: ಅತಿಥಿಗಳು: ಎಂ.ಆರ್. ಶ್ರೀನಿವಾಸ್, ಶ್ರೀನಿವಾಸ್, ಜಿ.ಎಲ್. ಪೂರ್ಣಿಮಾ, ಅವಿನಾಶ ರತ್ನಾಕರ ಶೆಟ್ಟಿ, ‘ಕೃಷ್ಣ ತುಲಾಭಾರ’ ಬೊಂಬೆಯಾಟ: ರಂಗಪುತ್ಥಳಿ ಬೊಂಬೆಯಾಟದ ಕಲಾವಿದರಿಂದ, ಆಯೋಜನೆ: ಎ.ಜೀಸ್ ಕಲಾಶ್ರೀ ಪಬ್ಲಿಕ್ ಚಾರಿಟಬಲ್ ಟ್ರಸ್ಟ್, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಸಂಜೆ 4ರಿಂದ </p>.<p>ಭರತನಾಟ್ಯ ಪ್ರದರ್ಶನ: ಸಾಧನ ನೃತ್ಯ ಶಾಲೆಯ ವಿದ್ಯಾರ್ಥಿಗಳು, ನಿರ್ದೇಶನ: ಭಾವನಾ ಶಂಕರ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 11ನೇ ಮುಖ್ಯರಸ್ತೆ, ಐದನೇ ಬಡಾವಣೆ, ಜಯನಗರ, ಸಂಜೆ 5.15</p>.<p>‘ಮನೆಗೊಂದು ಗ್ರಂಥಾಲಯ ಅನುಷ್ಠಾನ’ ಸಮಾರಂಭದ ಉದ್ಘಾಟನೆ: ಮಾನಸ, ಅಧ್ಯಕ್ಷತೆ: ಸಿ.ಸೋಮಶೇಖರ್, ಉಪಸ್ಥಿತಿ: ಎಸ್. ಮುನಿರಾಜು, ಎಂ.ಪ್ರಕಾಶಮೂರ್ತಿ, ಲಿಂಗರಾಜು ಎ., ಆಯೋಜನೆ: ಕನ್ನಡ ಪುಸ್ತಕ ಪ್ರಾಧಿಕಾರ, ಸ್ಥಳ: ಎಸ್. ಮುನಿರಾಜು, ಶಾಸಕರ ಭವನ, ಲೇಕ್ ವೀವ್ ಡಿಫೆನ್ಸ್ ಕಾಲೊನಿ, ಶೆಟ್ಟಿಹಳ್ಳಿ, ಜಾಲಹಳ್ಳಿ, ಸಂಜೆ 6</p>.<p class="Subhead">***</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>