ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

Published 5 ಜೂನ್ 2024, 0:07 IST
Last Updated 5 ಜೂನ್ 2024, 0:07 IST
ಅಕ್ಷರ ಗಾತ್ರ

ವೈ.ಕೆ.ಎಂ. ಜನ್ಮದಿನ, ಪರಿಸರ ದಿನಾಚರಣೆ: ಉಪಸ್ಥಿತಿ: ಎನ್. ಚೆಲುವರಾಯ ಸ್ವಾಮಿ, ಆರ್. ಅಶೋಕ, ಸಿ.ಕೆ. ರಾಮಮೂರ್ತಿ, ಆಯೋಜನೆ: ವೈ.ಕೆ. ಮುದ್ದುಕೃಷ್ಣ ಗೆಳೆಯರ ಬಳಗ, ಸ್ಥಳ: ಲಕ್ಷ್ಮಣರಾವ್ ಉದ್ಯಾನ, 7ನೇ ಬಡಾವಣೆ, ಜಯನಗರ, ಬೆಳಿಗ್ಗೆ 8.30

ಪರಿಸರ ದಿನಾಚರಣೆ: ಆಯೋಜನೆ ಮತ್ತು ಸ್ಥಳ: ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರ, ಮಲ್ಲತ್ತಹಳ್ಳಿ ಬೆಳಿಗ್ಗೆ 9.30

ಪರಿಸರ ಸಂರಕ್ಷಣಾ ಸಾಂಸ್ಕೃತಿಕ ವೈಭವ ‘ಹನುಮದ್ವಿಲಾಸ’ ‘ವಾರ್ಷಿಕ ಪರಿಸರ ಸಂರಕ್ಷಣಾ ಸೇವಾ ಪ್ರಶಸ್ತಿ’ಗಳ ಪ್ರದಾನ: ಸಾನ್ನಿಧ್ಯ: ವೀರಭದ್ರ ಚನ್ನಮಲ್ಲ ಸ್ವಾಮೀಜಿ, ಉದ್ಘಾಟನೆ: ಚಂದ್ರಶೇಖರ ಕಂಬಾರ, ಅಧ್ಯಕ್ಷತೆ: ಗೊ.ರು. ಚನ್ನಬಸಪ್ಪ, ಪ್ರಶಸ್ತಿ ಪ್ರದಾನ: ಸಿ. ಸೋಮಶೇಖರ್, ಅತಿಥಿ: ವಿಶ್ವನಾಥ್, ಆಯೋಜನೆ: ಭಾರತೀಯ ಸಮಾಜ ಸೇವಾ ಟ್ರಸ್ಟ್, ಸ್ಥಳ: ನಿಡುಮಾಮಿಡಿ ಮಠ, ಎಚ್.ಬಿ. ಸಮಾಜ ರಸ್ತೆ, ಬೆಳಿಗ್ಗೆ 10

ಮಲ್ಲೇಪುರಂ ಜಿ. ವೆಂಕಟೇಶ ಸಂಪಾದಿಸಿದ ‘ಜ್ಞಾನಸಿಂಧು’ ಪುಸ್ತಕ ಬಿಡುಗಡೆ, ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ ಪ್ರದಾನ’: ಪುಸ್ತಕ ಬಿಡುಗಡೆ: ದತ್ತಾವಧೂತ ಸ್ವಾಮೀಜಿ, ಪ್ರಶಸ್ತಿ ಪ್ರದಾನ: ವೂಡೇ ಪಿ. ಕೃಷ್ಣ, ಪ್ರಶಸ್ತಿ ಪುರಸ್ಕೃತರು: ಎಸ್.ಎಚ್. ಗೋವರ್ಧನ, ಸಿ. ಚಂದ್ರಪ್ಪ, ಪುಸ್ತಕ ಪರಿಚಯ: ಶಾಮಾನಂದ ಪೂಜೇರಿ, ಅತಿಥಿ: ಪ್ರಕಾಶ್ ಕಂಬತ್ತಹಳ್ಳಿ, ಆಯೋಜನೆ: ಪ್ರೊ. ಮಲ್ಲೇಪುರಂ ಸಾಂಸ್ಕೃತಿಕ ಪ್ರತಿಷ್ಠಾನ, ಸ್ಥಳ: ಶ್ರೀಕೃಷ್ಣರಾಜೇಂದ್ರ ಪರಿಷತ್ತಿನ ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5.30

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.

nagaradalli_indu@prajavani.co.in


ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT