<p>ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪುನರ್ಮನನ ಕಾರ್ಯಾಗಾರ, ಸೆಟ್ ಮೆರಿಟ್ ವಿದ್ಯಾರ್ಥಿವೇತನ ವಿತರಣೆ: ಅತಿಥಿಗಳು: ಅಂಜನಪ್ಪ ಟಿ.ಎಚ್., ವೂಡೇ ಪಿ. ಕೃಷ್ಣ, ಅಧ್ಯಕ್ಷತೆ: ಎನ್.ಆರ್. ಪಂಡಿತ ಆರಾಧ್ಯ, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಇಂಡಿಪೆಂಡೆಂಟ್ ಪಿ.ಯು ಕಾಲೇಜು, ಕೆಂಗೇರಿ ಉಪನಗರ, ಬೆಳಿಗ್ಗೆ 9</p><p>ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನಾಚರಣೆ: ಸಾನ್ನಿಧ್ಯ: ತೋಂಟದ ಸಿದ್ಧರಾಮ ಸ್ವಾಮೀಜಿ, ಉದ್ಘಾಟನೆ: ಎಂ.ಬಿ. ಪಾಟೀಲ, ಅಧ್ಯಕ್ಷತೆ: ಚಂದ್ರಶೇಖರ ಕಂಬಾರ, ಆಶಯ ನುಡಿ: ಸಿ. ಸೋಮಶೇಖರ್, ಆಯೋಜನೆ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಸ್ಥಳ: ಗಾಂಧಿ ಭವನ, ಕುಮಾರಕೃಪಾ ರಸ್ತೆ, ಶೇಷಾದ್ರಿಪುರ, ಸಂಜೆ 5</p><p>ಭಜನ-ಪ್ರವಚನ-ಸಂಕೀರ್ತನ: ಭಜನೆ: ವಾಣಿ ಮತ್ತು ತಂಡ, ಪ್ರವಚನ: ರಾಮವಿಠಲಾಚಾರ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್, ಸ್ಥಳ: ರಾಮಮಂದಿರ ಮೂರನೇ ಬಡಾವಣೆ, ರಾಜಾಜಿನಗರ, ಸಂಜೆ 6</p><p>ಸುನಿತಾ ಕೃಷ್ಣನ್ ಅವರ ‘ಸ್ಟೋರಿಸ್ ಆಫ್ ಸರ್ವೈವಲ್ ಆ್ಯಂಡ್ ಟ್ರೈಂಪ್’ ಪುಸ್ತಕದ ಕುರಿತು ಚರ್ಚೆ: ಭಾಷಣಕಾರರು: ಸುನಿತಾ ಕೃಷ್ಣನ್, ಗೀತಾ ಮೆನನ್, ಕೃಪಾ ಸುಕುಮಾರನ್, ಭಾವನಾ ಚಿರಂಜಯ್, ಮೊಹುವಾ ಚಿನ್ನಪ್ಪ, ಆಯೋಜನೆ: ವೆಸ್ಟ್ಲ್ಯಾಂಡ್ ಬುಕ್ಸ್, ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ (ಬಿಐಸಿ), ದೊಮ್ಮಲೂರು, ಸಂಜೆ 6.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪುನರ್ಮನನ ಕಾರ್ಯಾಗಾರ, ಸೆಟ್ ಮೆರಿಟ್ ವಿದ್ಯಾರ್ಥಿವೇತನ ವಿತರಣೆ: ಅತಿಥಿಗಳು: ಅಂಜನಪ್ಪ ಟಿ.ಎಚ್., ವೂಡೇ ಪಿ. ಕೃಷ್ಣ, ಅಧ್ಯಕ್ಷತೆ: ಎನ್.ಆರ್. ಪಂಡಿತ ಆರಾಧ್ಯ, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಇಂಡಿಪೆಂಡೆಂಟ್ ಪಿ.ಯು ಕಾಲೇಜು, ಕೆಂಗೇರಿ ಉಪನಗರ, ಬೆಳಿಗ್ಗೆ 9</p><p>ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಅವರ ಜನ್ಮದಿನಾಚರಣೆ: ಸಾನ್ನಿಧ್ಯ: ತೋಂಟದ ಸಿದ್ಧರಾಮ ಸ್ವಾಮೀಜಿ, ಉದ್ಘಾಟನೆ: ಎಂ.ಬಿ. ಪಾಟೀಲ, ಅಧ್ಯಕ್ಷತೆ: ಚಂದ್ರಶೇಖರ ಕಂಬಾರ, ಆಶಯ ನುಡಿ: ಸಿ. ಸೋಮಶೇಖರ್, ಆಯೋಜನೆ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಸ್ಥಳ: ಗಾಂಧಿ ಭವನ, ಕುಮಾರಕೃಪಾ ರಸ್ತೆ, ಶೇಷಾದ್ರಿಪುರ, ಸಂಜೆ 5</p><p>ಭಜನ-ಪ್ರವಚನ-ಸಂಕೀರ್ತನ: ಭಜನೆ: ವಾಣಿ ಮತ್ತು ತಂಡ, ಪ್ರವಚನ: ರಾಮವಿಠಲಾಚಾರ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್, ಸ್ಥಳ: ರಾಮಮಂದಿರ ಮೂರನೇ ಬಡಾವಣೆ, ರಾಜಾಜಿನಗರ, ಸಂಜೆ 6</p><p>ಸುನಿತಾ ಕೃಷ್ಣನ್ ಅವರ ‘ಸ್ಟೋರಿಸ್ ಆಫ್ ಸರ್ವೈವಲ್ ಆ್ಯಂಡ್ ಟ್ರೈಂಪ್’ ಪುಸ್ತಕದ ಕುರಿತು ಚರ್ಚೆ: ಭಾಷಣಕಾರರು: ಸುನಿತಾ ಕೃಷ್ಣನ್, ಗೀತಾ ಮೆನನ್, ಕೃಪಾ ಸುಕುಮಾರನ್, ಭಾವನಾ ಚಿರಂಜಯ್, ಮೊಹುವಾ ಚಿನ್ನಪ್ಪ, ಆಯೋಜನೆ: ವೆಸ್ಟ್ಲ್ಯಾಂಡ್ ಬುಕ್ಸ್, ಸ್ಥಳ: ಬೆಂಗಳೂರು ಅಂತರರಾಷ್ಟ್ರೀಯ ಕೇಂದ್ರ (ಬಿಐಸಿ), ದೊಮ್ಮಲೂರು, ಸಂಜೆ 6.30</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>