<p>ರಾಜಮಂತ್ರ ಪ್ರವೀಣ ಶ್ರೀ ಎಚ್.ಬಿ. ಗುಂಡಪ್ಪ ಗೌಡ ಸ್ಮಾರಕ ‘ಸಾಮಾಜಿಕ ನ್ಯಾಯ: ಸಾಂವಿಧಾನಿಕ ದೃಷ್ಟಿಕೋನ’ ಕುರಿತು ಉಪನ್ಯಾಸ: ಎಚ್.ಎನ್. ನಾಗಮೋಹನದಾಸ್, ಅಧ್ಯಕ್ಷತೆ: ಆರ್. ರವೀಂದ್ರ, ಉಪಸ್ಥಿತಿ: ಅಪ್ಪರೆಡ್ಡಿ ಹರೀಶ್, ಎಚ್.ಜಿ. ಬಾಲಗೋಪಾಲ್, ಸಪ್ನಾ ಎನ್., ಆಯೋಜನೆ ಮತ್ತು ಸ್ಥಳ: ವಿವೇಕಾನಂದ ಕಾಲೇಜ್ ಆಫ್ ಲಾ, ಗಾಯತ್ರಿನಗರ, ಬೆಳಿಗ್ಗೆ 10.30</p>.<p>58ನೇ ವರ್ಷದ ಮಕ್ಕಳ ಬೇಸಿಗೆ ರಜೆಯ ಸಾಂಸ್ಕೃತಿಕ ಶಿಕ್ಷಣ ಹಾಗೂ ಮನರಂಜನಾ ಶಿಬಿರದ ಸಮಾರೋಪ ಸಮಾರಂಭ: ಅಧ್ಯಕ್ಷತೆ: ಕೆ. ಮೋಹನ್ದೇವ್ ಆಳ್ವ, ಅತಿಥಿಗಳು: ಎಂ.ಕೆ. ಸುಂದರ್ರಾಜ್, ಭಾವನಾ ಎಸ್. ರೆಡ್ಡಿ, ಆಯೋಜನೆ ಮತ್ತು ಸ್ಥಳ: ಅಖಿಲ ಕರ್ನಾಟಕ ಮಕ್ಕಳ ಕೂಟ, ಕೋಟೆ, ಸಂಜೆ 4</p>.<p>ಸಾಮಾಜಿಕ ನಾಟಕೋತ್ಸವ: ಅಧ್ಯಕ್ಷತೆ: ಸುಬ್ರಮಣಿ, ಅತಿಥಿಗಳು: ಬಿ. ನೀಲಮ್ಮ, ಬಿ. ರುದ್ರೇಶ್, ಗೀತಾ, ಜಯಲಕ್ಷ್ಮಿ ಪುತ್ರನ್, ‘ಏಕಲವ್ಯ’ ರಂಗ ಗೌರವ ಸ್ವೀಕರಿಸುವವರು: ರಂಗಸ್ವಾಮಿ, ರೇವಣ್ಣ ಎಚ್.ಎ.ಎಲ್., ಕೆ.ಜಿ. ನಾರಾಯಣ, ‘ಒಂದೇ ಸಂಸಾರ’, ‘ಹೆಣ್ಣಿನ ಮನಸ್ಸು’ ನಾಟಕಗಳ ಪ್ರದರ್ಶನ, ಆಯೋಜನೆ: ಏಕಲವ್ಯ ಫೌಂಡೇಷನ್, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 5ರಿಂದ </p>.<p>‘ಪದ್ಮ ಪುರಾಣ’ ಧಾರ್ಮಿಕ ಪ್ರವಚನ: ಹೊಳವನಹಳ್ಳಿ ಶ್ರೀನಿವಾಸಚಾರ್ಯ, ಆಯೋಜನೆ ಮತ್ತು ಸ್ಥಳ: ವಿಜಯ ಮಧ್ವ ಸಂಘ, ಗಂಗಾಧರ ಬಡಾವಣೆ, ವಿಜಯನಗರ, ಸಂಜೆ 6.30</p>.<p class="Subhead">***</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜಮಂತ್ರ ಪ್ರವೀಣ ಶ್ರೀ ಎಚ್.ಬಿ. ಗುಂಡಪ್ಪ ಗೌಡ ಸ್ಮಾರಕ ‘ಸಾಮಾಜಿಕ ನ್ಯಾಯ: ಸಾಂವಿಧಾನಿಕ ದೃಷ್ಟಿಕೋನ’ ಕುರಿತು ಉಪನ್ಯಾಸ: ಎಚ್.ಎನ್. ನಾಗಮೋಹನದಾಸ್, ಅಧ್ಯಕ್ಷತೆ: ಆರ್. ರವೀಂದ್ರ, ಉಪಸ್ಥಿತಿ: ಅಪ್ಪರೆಡ್ಡಿ ಹರೀಶ್, ಎಚ್.ಜಿ. ಬಾಲಗೋಪಾಲ್, ಸಪ್ನಾ ಎನ್., ಆಯೋಜನೆ ಮತ್ತು ಸ್ಥಳ: ವಿವೇಕಾನಂದ ಕಾಲೇಜ್ ಆಫ್ ಲಾ, ಗಾಯತ್ರಿನಗರ, ಬೆಳಿಗ್ಗೆ 10.30</p>.<p>58ನೇ ವರ್ಷದ ಮಕ್ಕಳ ಬೇಸಿಗೆ ರಜೆಯ ಸಾಂಸ್ಕೃತಿಕ ಶಿಕ್ಷಣ ಹಾಗೂ ಮನರಂಜನಾ ಶಿಬಿರದ ಸಮಾರೋಪ ಸಮಾರಂಭ: ಅಧ್ಯಕ್ಷತೆ: ಕೆ. ಮೋಹನ್ದೇವ್ ಆಳ್ವ, ಅತಿಥಿಗಳು: ಎಂ.ಕೆ. ಸುಂದರ್ರಾಜ್, ಭಾವನಾ ಎಸ್. ರೆಡ್ಡಿ, ಆಯೋಜನೆ ಮತ್ತು ಸ್ಥಳ: ಅಖಿಲ ಕರ್ನಾಟಕ ಮಕ್ಕಳ ಕೂಟ, ಕೋಟೆ, ಸಂಜೆ 4</p>.<p>ಸಾಮಾಜಿಕ ನಾಟಕೋತ್ಸವ: ಅಧ್ಯಕ್ಷತೆ: ಸುಬ್ರಮಣಿ, ಅತಿಥಿಗಳು: ಬಿ. ನೀಲಮ್ಮ, ಬಿ. ರುದ್ರೇಶ್, ಗೀತಾ, ಜಯಲಕ್ಷ್ಮಿ ಪುತ್ರನ್, ‘ಏಕಲವ್ಯ’ ರಂಗ ಗೌರವ ಸ್ವೀಕರಿಸುವವರು: ರಂಗಸ್ವಾಮಿ, ರೇವಣ್ಣ ಎಚ್.ಎ.ಎಲ್., ಕೆ.ಜಿ. ನಾರಾಯಣ, ‘ಒಂದೇ ಸಂಸಾರ’, ‘ಹೆಣ್ಣಿನ ಮನಸ್ಸು’ ನಾಟಕಗಳ ಪ್ರದರ್ಶನ, ಆಯೋಜನೆ: ಏಕಲವ್ಯ ಫೌಂಡೇಷನ್, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 5ರಿಂದ </p>.<p>‘ಪದ್ಮ ಪುರಾಣ’ ಧಾರ್ಮಿಕ ಪ್ರವಚನ: ಹೊಳವನಹಳ್ಳಿ ಶ್ರೀನಿವಾಸಚಾರ್ಯ, ಆಯೋಜನೆ ಮತ್ತು ಸ್ಥಳ: ವಿಜಯ ಮಧ್ವ ಸಂಘ, ಗಂಗಾಧರ ಬಡಾವಣೆ, ವಿಜಯನಗರ, ಸಂಜೆ 6.30</p>.<p class="Subhead">***</p>.<p class="Subhead">ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ– ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p class="Subhead">nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>