<p>ವಿಶ್ವ ಆತ್ಮಹತ್ಯೆ ತಡೆ ದಿನ: ಭಾಗವಹಿಸುವವರು: ಡಾ.ಎನ್. ಜನಾರ್ದನ್, ಡಾ.ಅನಿಶ್ ವಿ. ಚೆರಿಯನ್, ಉಮಾ ಮಹದೇವನ್, ಡಾ.ರಜನಿ ಪಾರ್ಥಸಾರಥಿ, ಅಧ್ಯಕ್ಷತೆ: ಡಾ.ಪ್ರತಿಮಾ ಮೂರ್ತಿ, ಆಯೋಜನೆ: ನಿಮ್ಹಾನ್ಸ್, ಸ್ಥಳ: ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್, ಬೆಳಿಗ್ಗೆ 10 </p>.<p>ಭಗವಾನ್ ಮಹಾವೀರ, ಭಗವಾನ್ ಬುದ್ಧ ಪ್ರಾಕೃತ ಮತ್ತು ಪಾಲಿ ಭಾಷಾ ಕೇಂದ್ರಗಳ ‘ಪಟ್ಠಾವಣ ಮಹೋತ್ಸವ’: ಉದ್ಘಾಟನೆ: ವಿಶ್ವೇಶ್ವರ ಭಟ್, ಅತಿಥಿಗಳು: ಮನೋಜ್ ಜೈನ್, ರಾಮಚಂದ್ರ ಜಿ. ಭಟ್, ಉಪಸ್ಥಿತಿ: ಮಲ್ಲೇಪುರಂ ಜಿ. ವೆಂಕಟೇಶ್, ಅಧ್ಯಕ್ಷತೆ: ಅಹಲ್ಯಾ ಎಸ್., ಆಯೋಜನೆ ಮತ್ತು ಸ್ಥಳ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಳಿಗ್ಗೆ 11</p>.<p>ಬಿ.ಡಿ. ಜತ್ತಿ ಅವರ ಜಯಂತಿ, ಸಂಸ್ಥಾಪನಾ ದಿನಾಚರಣೆ: ಸಾನ್ನಿಧ್ಯ: ಶಿವರುದ್ರ ಸ್ವಾಮೀಜಿ, ಉದ್ಘಾಟನೆ: ವಿ. ಸೋಮಣ್ಣ, ಅತಿಥಿ: ವೀರಪ್ಪ ಮೊಯಿಲಿ, ಅಧ್ಯಕ್ಷತೆ: ಅರವಿಂದ ಜತ್ತಿ, ‘ಬಸವ ವಿಭೂಷಣ’ ಪ್ರಶಸ್ತಿ: ಗೊ.ರು. ಚನ್ನಬಸಪ್ಪ, ‘ಬಸವಶ್ರೀ’ ಪ್ರಶಸ್ತಿ: ಸಿ.ಎಂ. ಚಂದ್ರಶೇಖರ್, ಎಸ್. ಪಿನಾಕಪಾಣಿ, ಆಯೋಜನೆ ಮತ್ತು ಸ್ಥಳ: ಅನುಭವ ಮಂಟಪ ಸಭಾಂಗಣ, ಬಸವ ಸಮಿತಿ, ಬಸವೇಶ್ವರ ರಸ್ತೆ, ಬೆಳಿಗ್ಗೆ 11.30</p>.<p>ನೃತ್ಯ ವೈಭವ, ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ: ವಾಸವಿ, ಸ್ಥಳ: ದಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಸಂಜೆ 5 </p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಶ್ವ ಆತ್ಮಹತ್ಯೆ ತಡೆ ದಿನ: ಭಾಗವಹಿಸುವವರು: ಡಾ.ಎನ್. ಜನಾರ್ದನ್, ಡಾ.ಅನಿಶ್ ವಿ. ಚೆರಿಯನ್, ಉಮಾ ಮಹದೇವನ್, ಡಾ.ರಜನಿ ಪಾರ್ಥಸಾರಥಿ, ಅಧ್ಯಕ್ಷತೆ: ಡಾ.ಪ್ರತಿಮಾ ಮೂರ್ತಿ, ಆಯೋಜನೆ: ನಿಮ್ಹಾನ್ಸ್, ಸ್ಥಳ: ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್, ಬೆಳಿಗ್ಗೆ 10 </p>.<p>ಭಗವಾನ್ ಮಹಾವೀರ, ಭಗವಾನ್ ಬುದ್ಧ ಪ್ರಾಕೃತ ಮತ್ತು ಪಾಲಿ ಭಾಷಾ ಕೇಂದ್ರಗಳ ‘ಪಟ್ಠಾವಣ ಮಹೋತ್ಸವ’: ಉದ್ಘಾಟನೆ: ವಿಶ್ವೇಶ್ವರ ಭಟ್, ಅತಿಥಿಗಳು: ಮನೋಜ್ ಜೈನ್, ರಾಮಚಂದ್ರ ಜಿ. ಭಟ್, ಉಪಸ್ಥಿತಿ: ಮಲ್ಲೇಪುರಂ ಜಿ. ವೆಂಕಟೇಶ್, ಅಧ್ಯಕ್ಷತೆ: ಅಹಲ್ಯಾ ಎಸ್., ಆಯೋಜನೆ ಮತ್ತು ಸ್ಥಳ: ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಳಿಗ್ಗೆ 11</p>.<p>ಬಿ.ಡಿ. ಜತ್ತಿ ಅವರ ಜಯಂತಿ, ಸಂಸ್ಥಾಪನಾ ದಿನಾಚರಣೆ: ಸಾನ್ನಿಧ್ಯ: ಶಿವರುದ್ರ ಸ್ವಾಮೀಜಿ, ಉದ್ಘಾಟನೆ: ವಿ. ಸೋಮಣ್ಣ, ಅತಿಥಿ: ವೀರಪ್ಪ ಮೊಯಿಲಿ, ಅಧ್ಯಕ್ಷತೆ: ಅರವಿಂದ ಜತ್ತಿ, ‘ಬಸವ ವಿಭೂಷಣ’ ಪ್ರಶಸ್ತಿ: ಗೊ.ರು. ಚನ್ನಬಸಪ್ಪ, ‘ಬಸವಶ್ರೀ’ ಪ್ರಶಸ್ತಿ: ಸಿ.ಎಂ. ಚಂದ್ರಶೇಖರ್, ಎಸ್. ಪಿನಾಕಪಾಣಿ, ಆಯೋಜನೆ ಮತ್ತು ಸ್ಥಳ: ಅನುಭವ ಮಂಟಪ ಸಭಾಂಗಣ, ಬಸವ ಸಮಿತಿ, ಬಸವೇಶ್ವರ ರಸ್ತೆ, ಬೆಳಿಗ್ಗೆ 11.30</p>.<p>ನೃತ್ಯ ವೈಭವ, ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ: ವಾಸವಿ, ಸ್ಥಳ: ದಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಸಂಜೆ 5 </p>.<p>***</p>.<p>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</p>.<p>nagaradalli_indu@prajavani.co.in</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>