<p>ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ ‘ಸಿನೆಮೇಟ್ಸ್’: ಅತಿಥಿಗಳು: ಎನ್. ವಿನಾಯಕ್, ದಿನೇಶ್ ನೀಲಕಾಂತ್, ಆಯೋಜನೆ ಮತ್ತು ಸ್ಥಳ: ಜೈನ್ ವಿಶ್ವವಿದ್ಯಾಲಯ, ಲಾಲ್ಬಾಗ್ ಮುಖ್ಯರಸ್ತೆ, ಬೆಳಿಗ್ಗೆ 9</p>.<p>ಸಮನ್ವಯ ಸೌರಭ: ಉದ್ಘಾಟನೆ: ಶಿವರಾಜ ವಿ. ಪಾಟೀಲ, ಜಿ.ಎಸ್. ಜಯದೇವ, ಡಿ.ಆರ್. ಪಾಟೀಲ, ಅಧ್ಯಕ್ಷತೆ: ವೂಡೇ ಪಿ. ಕೃಷ್ಣ, ಆಯೋಜನೆ: ಗಾಂಧಿ ಶಾಂತಿ ಪ್ರತಿಷ್ಠಾನ, ಶೇಷಾದ್ರಿಪುರಂ ಸಮೂಹ ಸಂಸ್ಥೆಗಳು, ವಿವೇಕ ಪಥ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಸ್ಥಳ: ಗಾಂಧಿ ಭವನ, ಕುಮಾರ ಕೃಪಾ ರಸ್ತೆ, ಬೆಳಿಗ್ಗೆ 9.30ರಿಂದ </p>.<p>‘ವೈಬ್ರಂಟ್ ಅಡ್ವೊಕಸಿ ಫಾರ್ ಅಡ್ವಾನ್ಸ್ಮೆಂಟ್ ಆ್ಯಂಡ್ ನರ್ಚರಿಂಗ್ ಆಫ್ ಇಂಡಿಯನ್ ಲ್ಯಾಂಗ್ವೇಜಸ್’ ರಾಷ್ಟ್ರೀಯ ಸಮ್ಮೇಳನ: ಉದ್ಘಾಟನೆ: ಅನಿಲ್ ಜೋಸೆಫ್ ಪಿಂಟೊ, ಆಯೋಜನೆ ಮತ್ತು ಸ್ಥಳ: ಕ್ರೈಸ್ಟ್ ವಿಶ್ವವಿದ್ಯಾಲಯ, ಹೊಸೂರು ರಸ್ತೆ, ಬೆಳಿಗ್ಗೆ 9.30</p>.<p>ವಿದ್ಯಾರ್ಥಿಗಳ ಸ್ವಾಗತ ಸಮಾರಂಭ: ಅತಿಥಿ: ಸುಧಾ ಮೂರ್ತಿ, ಆಯೋಜನೆ: ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸ್ಥಳ: ಕುವೆಂಪು ಕಲಾಕ್ಷೇತ್ರ, ಬಿಐಟಿ ಆವರಣ, ಕೆ.ಆರ್. ರಸ್ತೆ, ವಿ.ವಿ. ಪುರ, ಬೆಳಿಗ್ಗೆ 10</p>.<p>ಬೆಳ್ಳಿಹಬ್ಬದ ಸಂಭ್ರಮ–2025, ‘ಡಾ. ರಾಜ್ಕುಮಾರ್ ಪುರಸ್ಕಾರ’, ಡಾ. ರಾಜ್ಕುಮಾರ್ ಕನ್ನಡ ಪ್ರತಿಭಾ ಚೇತನ ವಿದ್ಯಾರ್ಥಿ ಪುರಸ್ಕಾರ: ಬೆಳಿಗ್ಗೆ 10.30ಕ್ಕೆ ಉದ್ಘಾಟನೆ: ಮಧು ಬಂಗಾರಪ್ಪ, ಪ್ರತಿಭಾ ಪುರಸ್ಕಾರ: ಬಸವರಾಜ ಬೊಮ್ಮಾಯಿ, ಅತಿಥಿಗಳು: ಪಿ.ಸಿ. ಮೋಹನ್, ಎಂ. ನರಸಿಂಹಲು, ಅಧ್ಯಕ್ಷತೆ: ಎಂ. ಪರಮೇಶ್, ಸಂಜೆ 5.30ಕ್ಕೆ ಅಂತರರಾಷ್ಟ್ರೀಯ ಡಾ. ರಾಜ್ಕುಮಾರ್ ಜನ್ಮ ಶತಮಾನೋತ್ಸವ ಸಮಿತಿಗೆ ಚಾಲನೆ: ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ‘ಡಾ. ರಾಜ್ಕುಮಾರ್ ಪುರಸ್ಕಾರ’ ಪ್ರದಾನ: ದಿನೇಶ್ ಗುಂಡೂರಾವ್, ಯು.ಟಿ. ಖಾದರ್, ಪುರಸ್ಕಾರ ಸ್ವೀಕರಿಸುವವರು: ಶ್ರೀನಾಥ್, ಜಯಮಾಲಾ, ಕೆ.ಎಂ. ಗಂಗಾಧರ್, ಸತ್ಯನಾರಾಯಣ ಗಾಯಕ್ವಾಡ್, ಕೆ.ಎಸ್. ರಾಜಣ್ಣ, ಸಂತೋಷ್ ಆನಂದರಾಮ್, ಆಯೋಜನೆ: ಡಾ. ರಾಜ್ಕುಮಾರ್ ರಂಗಭೂಮಿ ಚಲನಚಿತ್ರ ಟ್ರಸ್ಟ್, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ.</p>.<p>ಶಿಕ್ಷಕರ ದಿನಾಚರಣೆ: ಅತಿಥಿಗಳು: ರಮಣಿ ಹರಿಹರನ್, ವೈ. ರಾಜರೆಡ್ಡಿ, ಆಯೋಜನೆ ಮತ್ತು ಸ್ಥಳ: ಆರ್.ಆರ್. ಇನ್ಸ್ಟಿಟ್ಯೂಷನ್ಸ್, ಚಿಕ್ಕಬಾಣಾವರ, ಮಧ್ಯಾಹ್ನ 2</p>.<p>‘ಸಾಹಿತ್ಯ ಎಂದರೇನು? ಏಕೆ ಬೇಕು?’ ಉಪನ್ಯಾಸ: ಟಿ.ಎಸ್. ಗುರುರಾಜ ಶೆಟ್ಟಿ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30 </p>.<p>ಒಡನಾಡಿ ಬಂಧು ಸಿಜಿಕೆ–75 ‘ಹರಕೆಯ ಕುರಿ’ ನಾಟಕ ಪ್ರದರ್ಶನ: ನಿರ್ದೇಶನ: ದೀಪಕ್ ಮೈಸೂರು, ಆಯೋಜನೆ: ಸಂಚಲನ ಮೈಸೂರು, ಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6.30 </p>.<p><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></p>.<p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಷ್ಟ್ರೀಯ ಸಿನಿಮಾ ದಿನದ ಅಂಗವಾಗಿ ‘ಸಿನೆಮೇಟ್ಸ್’: ಅತಿಥಿಗಳು: ಎನ್. ವಿನಾಯಕ್, ದಿನೇಶ್ ನೀಲಕಾಂತ್, ಆಯೋಜನೆ ಮತ್ತು ಸ್ಥಳ: ಜೈನ್ ವಿಶ್ವವಿದ್ಯಾಲಯ, ಲಾಲ್ಬಾಗ್ ಮುಖ್ಯರಸ್ತೆ, ಬೆಳಿಗ್ಗೆ 9</p>.<p>ಸಮನ್ವಯ ಸೌರಭ: ಉದ್ಘಾಟನೆ: ಶಿವರಾಜ ವಿ. ಪಾಟೀಲ, ಜಿ.ಎಸ್. ಜಯದೇವ, ಡಿ.ಆರ್. ಪಾಟೀಲ, ಅಧ್ಯಕ್ಷತೆ: ವೂಡೇ ಪಿ. ಕೃಷ್ಣ, ಆಯೋಜನೆ: ಗಾಂಧಿ ಶಾಂತಿ ಪ್ರತಿಷ್ಠಾನ, ಶೇಷಾದ್ರಿಪುರಂ ಸಮೂಹ ಸಂಸ್ಥೆಗಳು, ವಿವೇಕ ಪಥ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಸ್ಥಳ: ಗಾಂಧಿ ಭವನ, ಕುಮಾರ ಕೃಪಾ ರಸ್ತೆ, ಬೆಳಿಗ್ಗೆ 9.30ರಿಂದ </p>.<p>‘ವೈಬ್ರಂಟ್ ಅಡ್ವೊಕಸಿ ಫಾರ್ ಅಡ್ವಾನ್ಸ್ಮೆಂಟ್ ಆ್ಯಂಡ್ ನರ್ಚರಿಂಗ್ ಆಫ್ ಇಂಡಿಯನ್ ಲ್ಯಾಂಗ್ವೇಜಸ್’ ರಾಷ್ಟ್ರೀಯ ಸಮ್ಮೇಳನ: ಉದ್ಘಾಟನೆ: ಅನಿಲ್ ಜೋಸೆಫ್ ಪಿಂಟೊ, ಆಯೋಜನೆ ಮತ್ತು ಸ್ಥಳ: ಕ್ರೈಸ್ಟ್ ವಿಶ್ವವಿದ್ಯಾಲಯ, ಹೊಸೂರು ರಸ್ತೆ, ಬೆಳಿಗ್ಗೆ 9.30</p>.<p>ವಿದ್ಯಾರ್ಥಿಗಳ ಸ್ವಾಗತ ಸಮಾರಂಭ: ಅತಿಥಿ: ಸುಧಾ ಮೂರ್ತಿ, ಆಯೋಜನೆ: ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸ್ಥಳ: ಕುವೆಂಪು ಕಲಾಕ್ಷೇತ್ರ, ಬಿಐಟಿ ಆವರಣ, ಕೆ.ಆರ್. ರಸ್ತೆ, ವಿ.ವಿ. ಪುರ, ಬೆಳಿಗ್ಗೆ 10</p>.<p>ಬೆಳ್ಳಿಹಬ್ಬದ ಸಂಭ್ರಮ–2025, ‘ಡಾ. ರಾಜ್ಕುಮಾರ್ ಪುರಸ್ಕಾರ’, ಡಾ. ರಾಜ್ಕುಮಾರ್ ಕನ್ನಡ ಪ್ರತಿಭಾ ಚೇತನ ವಿದ್ಯಾರ್ಥಿ ಪುರಸ್ಕಾರ: ಬೆಳಿಗ್ಗೆ 10.30ಕ್ಕೆ ಉದ್ಘಾಟನೆ: ಮಧು ಬಂಗಾರಪ್ಪ, ಪ್ರತಿಭಾ ಪುರಸ್ಕಾರ: ಬಸವರಾಜ ಬೊಮ್ಮಾಯಿ, ಅತಿಥಿಗಳು: ಪಿ.ಸಿ. ಮೋಹನ್, ಎಂ. ನರಸಿಂಹಲು, ಅಧ್ಯಕ್ಷತೆ: ಎಂ. ಪರಮೇಶ್, ಸಂಜೆ 5.30ಕ್ಕೆ ಅಂತರರಾಷ್ಟ್ರೀಯ ಡಾ. ರಾಜ್ಕುಮಾರ್ ಜನ್ಮ ಶತಮಾನೋತ್ಸವ ಸಮಿತಿಗೆ ಚಾಲನೆ: ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ, ‘ಡಾ. ರಾಜ್ಕುಮಾರ್ ಪುರಸ್ಕಾರ’ ಪ್ರದಾನ: ದಿನೇಶ್ ಗುಂಡೂರಾವ್, ಯು.ಟಿ. ಖಾದರ್, ಪುರಸ್ಕಾರ ಸ್ವೀಕರಿಸುವವರು: ಶ್ರೀನಾಥ್, ಜಯಮಾಲಾ, ಕೆ.ಎಂ. ಗಂಗಾಧರ್, ಸತ್ಯನಾರಾಯಣ ಗಾಯಕ್ವಾಡ್, ಕೆ.ಎಸ್. ರಾಜಣ್ಣ, ಸಂತೋಷ್ ಆನಂದರಾಮ್, ಆಯೋಜನೆ: ಡಾ. ರಾಜ್ಕುಮಾರ್ ರಂಗಭೂಮಿ ಚಲನಚಿತ್ರ ಟ್ರಸ್ಟ್, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ.</p>.<p>ಶಿಕ್ಷಕರ ದಿನಾಚರಣೆ: ಅತಿಥಿಗಳು: ರಮಣಿ ಹರಿಹರನ್, ವೈ. ರಾಜರೆಡ್ಡಿ, ಆಯೋಜನೆ ಮತ್ತು ಸ್ಥಳ: ಆರ್.ಆರ್. ಇನ್ಸ್ಟಿಟ್ಯೂಷನ್ಸ್, ಚಿಕ್ಕಬಾಣಾವರ, ಮಧ್ಯಾಹ್ನ 2</p>.<p>‘ಸಾಹಿತ್ಯ ಎಂದರೇನು? ಏಕೆ ಬೇಕು?’ ಉಪನ್ಯಾಸ: ಟಿ.ಎಸ್. ಗುರುರಾಜ ಶೆಟ್ಟಿ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30 </p>.<p>ಒಡನಾಡಿ ಬಂಧು ಸಿಜಿಕೆ–75 ‘ಹರಕೆಯ ಕುರಿ’ ನಾಟಕ ಪ್ರದರ್ಶನ: ನಿರ್ದೇಶನ: ದೀಪಕ್ ಮೈಸೂರು, ಆಯೋಜನೆ: ಸಂಚಲನ ಮೈಸೂರು, ಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6.30 </p>.<p><strong>ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ</strong></p>.<p><strong>nagaradalli_indu@prajavani.co.in</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>