<p><strong>ಕ್ವಾಂಟಮ್ ಇಂಡಿಯಾ ಬೆಂಗಳೂರು–2025 ಉದ್ಘಾಟನೆ:</strong> ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಎನ್.ಎಸ್. ಬೋಸರಾಜು, ಎಂ.ಬಿ. ಪಾಟೀಲ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ. ಸುಧಾಕರ್, ಅಜಯ್ ಸೂದ್, ಅಭಯಂಕರ್ ಕರಂಡಿಕರ್, ಸಮೀರ್ ವಿ. ಕಾಮತ್, ಸ್ಮಿತಾ ವಿಶ್ವೇಶ್ವರ, ಆಯೋಜನೆ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸ್ಥಳ: ಹಿಲ್ಟನ್ ಹೋಟೆಲ್, ಮಾನ್ಯತಾ ಬಿಸಿನೆಸ್ ಪಾರ್ಕ್, ಬೆಳಿಗ್ಗೆ 10</p>.<p><strong>ಭರತನಾಟ್ಯ ಪ್ರದರ್ಶನ</strong>: ಕಲಾಗ್ರಣಿ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಐದನೇ ಬಡಾವಣೆ, ಜಯನಗರ, ಸಂಜೆ 5.15</p>.<p><strong>‘ಜೆಪಿ ಅಭಿನಂದನೆ’ ಗಾಯನ, ರಂಗ ಗೌರವ, ನಾಟಕ ಪ್ರದರ್ಶನಕ್ಕೆ ಚಾಲನೆ:</strong> ಸಿ.ಎಂ. ನರಸಿಂಹಮೂರ್ತಿ ಚಾಮರಾಜನಗರ ಮತ್ತು ತಂಡ, ಅಭಿನಂದಿಸುವವರು: ಶ್ರೀನಿವಾಸ್ ಜಿ. ಕಪ್ಪಣ್ಣ, ಅಭಿನಂದನಾ ನುಡಿ: ಚಂದ್ರು ಕಾಳೇನಹಳ್ಳಿ, ಅತಿಥಿ: ಮಹಾಂತೇಶ್ ಗಜೇಂದ್ರಗಡ, ಉಪಸ್ಥಿತಿ: ಜಯಪ್ರಕಾಶಗೌಡ, ಆಯೋಜನೆ: ಕರ್ನಾಟಕ ರಂಗ ಪರಿಷತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ನಯನ ರಂಗಮಂದಿರ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 6ರಿಂದ </p>.<p><strong>ವಚನ ಶ್ರಾವಣ–2025: ವಚನ ಗಾಯನ:</strong> ಮೀನಾಕ್ಷಿ ಮೇಟಿ, ಟಿ.ಎಂ. ಜಾನಕಿ, ವಚನ ಚಿಂತನ: ಎಸ್. ಪಿನಾಕಪಾಣಿ, ಅತಿಥಿ: ಆರ್. ಬಾಲರಾಜ್, ಅಧ್ಯಕ್ಷತೆ: ಮೋನಿಷಾ ನವೀನ್, ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ನಾಟ್ಯ ಸನ್ನಿಧಿ ಡಾನ್ಸ್ ಸ್ಕೂಲ್, ಹೆರೋಹಳ್ಳಿ, ಸಂಜೆ 6</p>.<p><strong>‘ಸಾಮಾಜಿಕ ಮೌಲ್ಯಗಳ ಕುಸಿತ, ಅದರ ಪರಿಣಾಮ’ ಉಪನ್ಯಾಸ:</strong> ಎನ್. ಸಂತೋಷ್ ಹೆಗ್ಡೆ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30</p>.<p><strong>ದಾಸವಾಣಿ ಗಾಯನ: ಬೃಂದಾ ಸತ್ಯಪ್ರಸಾದ್, ಕೀ–ಬೋರ್ಡ್</strong>: ಅಮಿತ್ ಶರ್ಮಾ, ತಬಲಾ: ಸತ್ಯಪ್ರಮೋದ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಬನಶಂಕರಿ ಆರನೇ ಹಂತ, ಸಂಜೆ 7</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕ್ವಾಂಟಮ್ ಇಂಡಿಯಾ ಬೆಂಗಳೂರು–2025 ಉದ್ಘಾಟನೆ:</strong> ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಎನ್.ಎಸ್. ಬೋಸರಾಜು, ಎಂ.ಬಿ. ಪಾಟೀಲ, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ, ಡಾ.ಎಂ.ಸಿ. ಸುಧಾಕರ್, ಅಜಯ್ ಸೂದ್, ಅಭಯಂಕರ್ ಕರಂಡಿಕರ್, ಸಮೀರ್ ವಿ. ಕಾಮತ್, ಸ್ಮಿತಾ ವಿಶ್ವೇಶ್ವರ, ಆಯೋಜನೆ: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸ್ಥಳ: ಹಿಲ್ಟನ್ ಹೋಟೆಲ್, ಮಾನ್ಯತಾ ಬಿಸಿನೆಸ್ ಪಾರ್ಕ್, ಬೆಳಿಗ್ಗೆ 10</p>.<p><strong>ಭರತನಾಟ್ಯ ಪ್ರದರ್ಶನ</strong>: ಕಲಾಗ್ರಣಿ ಪ್ರತಿಷ್ಠಾನದ ವಿದ್ಯಾರ್ಥಿಗಳಿಂದ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಐದನೇ ಬಡಾವಣೆ, ಜಯನಗರ, ಸಂಜೆ 5.15</p>.<p><strong>‘ಜೆಪಿ ಅಭಿನಂದನೆ’ ಗಾಯನ, ರಂಗ ಗೌರವ, ನಾಟಕ ಪ್ರದರ್ಶನಕ್ಕೆ ಚಾಲನೆ:</strong> ಸಿ.ಎಂ. ನರಸಿಂಹಮೂರ್ತಿ ಚಾಮರಾಜನಗರ ಮತ್ತು ತಂಡ, ಅಭಿನಂದಿಸುವವರು: ಶ್ರೀನಿವಾಸ್ ಜಿ. ಕಪ್ಪಣ್ಣ, ಅಭಿನಂದನಾ ನುಡಿ: ಚಂದ್ರು ಕಾಳೇನಹಳ್ಳಿ, ಅತಿಥಿ: ಮಹಾಂತೇಶ್ ಗಜೇಂದ್ರಗಡ, ಉಪಸ್ಥಿತಿ: ಜಯಪ್ರಕಾಶಗೌಡ, ಆಯೋಜನೆ: ಕರ್ನಾಟಕ ರಂಗ ಪರಿಷತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ನಯನ ರಂಗಮಂದಿರ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 6ರಿಂದ </p>.<p><strong>ವಚನ ಶ್ರಾವಣ–2025: ವಚನ ಗಾಯನ:</strong> ಮೀನಾಕ್ಷಿ ಮೇಟಿ, ಟಿ.ಎಂ. ಜಾನಕಿ, ವಚನ ಚಿಂತನ: ಎಸ್. ಪಿನಾಕಪಾಣಿ, ಅತಿಥಿ: ಆರ್. ಬಾಲರಾಜ್, ಅಧ್ಯಕ್ಷತೆ: ಮೋನಿಷಾ ನವೀನ್, ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ನಾಟ್ಯ ಸನ್ನಿಧಿ ಡಾನ್ಸ್ ಸ್ಕೂಲ್, ಹೆರೋಹಳ್ಳಿ, ಸಂಜೆ 6</p>.<p><strong>‘ಸಾಮಾಜಿಕ ಮೌಲ್ಯಗಳ ಕುಸಿತ, ಅದರ ಪರಿಣಾಮ’ ಉಪನ್ಯಾಸ:</strong> ಎನ್. ಸಂತೋಷ್ ಹೆಗ್ಡೆ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30</p>.<p><strong>ದಾಸವಾಣಿ ಗಾಯನ: ಬೃಂದಾ ಸತ್ಯಪ್ರಸಾದ್, ಕೀ–ಬೋರ್ಡ್</strong>: ಅಮಿತ್ ಶರ್ಮಾ, ತಬಲಾ: ಸತ್ಯಪ್ರಮೋದ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಬನಶಂಕರಿ ಆರನೇ ಹಂತ, ಸಂಜೆ 7</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>