‘ಆಜಾನ್ ವೇಳೆ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಆಕ್ಷೇಪಿಸಿದ್ದ ಆರೋಪಿಗಳು, ಮಳಿಗೆಗೆ ನುಗ್ಗಿ ಗಲಾಟೆ ಮಾಡಿದ್ದರು. ನನ್ನ ಕೊಲೆಗೂ ಯತ್ನಿಸಿದ್ದರು’ ಎಂದು ಆರೋಪಿಸಿ ಮುಖೇಶ್ ದೂರು ನೀಡಿದ್ದರು. ಇದರ ಬೆನ್ನಲ್ಲೇ ಆರೋಪಿಗಳಾದ ಸುಲೇಮಾನ್, ಶಹನವಾಜ್, ರೋಹಿತ್, ತರುಣ್ನನ್ನು ಬಂಧಿಸಲಾಗಿತ್ತು’ ಎಂದು ಪೊಲೀಸರು ಹೇಳಿದರು.