‘ಮರಗಳಿಗೆ ಸೂಚನಾಪತ್ರ ಅಂಟಿಸುವುದು, ಮೊಳೆ ಹೊಡೆಯುವುದನ್ನು ನಿಷೇಧಿಸಿದ್ದರೂ ಈ ಕೃತ್ಯ ಮುಂದುವರಿದಿದೆ. ಇಂತಹ ಕೃತ್ಯ ನಡೆಸುವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಮರಗಳಿಗೆ ಹಾನಿ ಮಾಡುವವವರನ್ನು ಶಿಕ್ಷಿಸಲು ಇನ್ನಷ್ಟು ಕಠಿಣ ಕಾನೂನು ರೂಪಿಸಬೇಕಾಗಿದೆ’ ಎಂದೂ ಅವರು ಅಭಿಪ್ರಾಯಪಟ್ಟರು.