‘1902ರಿಂದ 1940ರವರೆಗೆ ಮೈಸೂರು ರಾಜ್ಯವನ್ನು ಆಳಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್, ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅನೇಕ ಶತಮಾನಗಳ ಪರಂಪರೆ ಮತ್ತು ಪದ್ಧತಿಗಳಲ್ಲಿ ಸಮೃದ್ಧವಾಗಿರುವ ಮೈಸೂರು ಸಂಸ್ಕೃತಿಯನ್ನು ರೂಪಿಸಿದ ಒಡೆಯರ್, ಕೃಷ್ಣ ರಾಜಸಾಗರ ಅಣೆಕಟ್ಟೆಯನ್ನು ನಿರ್ಮಿಸಿದ್ದು ಅವರ ಜೀವಮಾನದ ಮಹತ್ಸಾಧನೆಯಾಗಿದೆ. ಅವರು ದೂರದೃಷ್ಟಿಯ ಜನಪರ ರಾಜರಾಗಿದ್ದರು’ ಎಂದೂ ಪತ್ರದಲ್ಲಿ ಬಣ್ಣಿಸಿದ್ದಾರೆ.