‘ನಾಮಫಲಕಗಳಿಗೆ ಹಾನಿ ಮಾಡುವುದನ್ನು ತಡೆದು 1,000ಕ್ಕೂ ಅಧಿಕ ಜನರನ್ನು ವಶಕ್ಕೆ ಪಡೆದು, ಬಿಡುಗಡೆ ಮಾಡಲಾಗಿದೆ. ಕಾನೂನು ಉಲ್ಲಂಘನೆ ಮಾಡಿದವರನ್ನು ಬಂಧಿಸಲಾಗಿದೆ. ನಾಮಫಲಕ ಹಾನಿ ಮಾಡಿರುವ ಬಗ್ಗೆ ವ್ಯಾಪಾರಿಗಳು ದೂರು ನೀಡುತ್ತಿದ್ದು, ಇನ್ನಷ್ಟು ಪ್ರಕರಣಗಳು ದಾಖಲಾಗಲಿವೆ’ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ಮಾಹಿತಿ ನೀಡಿದ್ದಾರೆ.