‘ನೆಗಡಿ, ಕೆಮ್ಮು, ರಕ್ತದೊತ್ತಡ, ಮಧುಮೇಹ ಸೇರಿ ಹಲವು ರೀತಿಯ ಕಾಯಿಲೆಗಳ ತಪಾಸಣೆ ಮಾಡುವುದರ ಜತೆಗೆ ಔಷಧಿಗಳನ್ನೂ ವಿತರಿಸಲಾಗುವುದು. ಇಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಟೆಲಿ ಮೆಡಿಸಿನ್ ಸೌಲಭ್ಯವನ್ನು ಒದಗಿಸಲಾಗುವುದು. ಪರಿಣಿತರ ಜತೆಗೆ ಟೆಲಿ ಸಂವಾದ ನಡೆಸಿ ಉಪಚಾರ ನೀಡಲಾಗುವುದು. ಇದರಿಂದ ಸಾಮಾನ್ಯ ಜನರ ಆರೋಗ್ಯ ಸೇವೆಯನ್ನು ಇನ್ನಷ್ಟು ಗಟ್ಟಿಗೊಳಿಸಬಹುದು. ಕಳೆದ ಬಜೆಟ್ನಲ್ಲಿ
ನೀಡಿದ ಭರವಸೆ ಈಡೇರಿದೆ’ ಎಂದು ಹೇಳಿದರು.