ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ನಿಲ್ದಾಣಕ್ಕೆ ಬಸವಣ್ಣರ ಹೆಸರಿಡಿ: ವೀರಶೈವ ಲಿಂಗಾಯತ ಮಹಾಸಭಾ

Last Updated 28 ಜೂನ್ 2021, 18:32 IST
ಅಕ್ಷರ ಗಾತ್ರ

ಬೆಂಗಳೂರು:‘ನಗರದ ಮೆಟ್ರೊ ನಿಲ್ದಾಣವೊಂದಕ್ಕೆ ಬಸವಣ್ಣನವರ ಹೆಸರಿಡಬೇಕು’ ಎಂದು ಮಹಾಲಕ್ಷ್ಮೀ ಬಡಾವಣೆಯ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಅವಿನ್ ಆರಾಧ್ಯ ಮನವಿ ಮಾಡಿದ್ದಾರೆ.

‘ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಿಸಲು ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರ ಸ್ವಾಗತಾರ್ಹ. ಇದರಿಂದ ಸಮಸ್ತವೀರಶೈವ ಲಿಂಗಾಯತ ಸಮುದಾಯಕ್ಕೆ ಸಂತಸವಾಗಿದೆ’ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT