ಉಪಚುನಾವಣೆಯಲ್ಲಿ ಟಿಕೆಟ್ ನೀಡುವುದಾಗಿ ಬಿಜೆಪಿ ನಾಯಕರುಭರವಸೆ ನೀಡಿದ್ದರು. ನಂತರ ಅವರನ್ನು ಸಮಾಧಾನಪಡಿಸಲು ಬಿಎಂಟಿಸಿ ಉಪಾಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಇದನ್ನು ಅವರು ಒಪ್ಪಿರಲಿಲ್ಲ. ಆದ್ದರಿಂದ ಸಂಪುಟ ದರ್ಜೆ ಸ್ಥಾನಮಾನ ಹುದ್ದೆಯಾದ ಬಿಎಂಟಿಸಿ ಅಧ್ಯಕ್ಷ ರಾಗಿ ನೇಮಕಮಾಡಿ ಕಳೆದತಿಂಗಳು ಆದೇಶ ಹೊರಡಿಸಲಾಗಿತ್ತು.