‘ನಾರಾಯಣಗುರುಗಳುಸರಳ ವಿಚಾರಧಾರೆಗಳಿಂದಲೇ ಜನಸಾಮಾನ್ಯರಿಗೆ ಹತ್ತಿರವಾದವರು. ಸಮಾನತೆಗಾಗಿ ಶ್ರಮಿಸಿದರು. ಅಷ್ಟೇ ಅಲ್ಲ, ಜಗತ್ತಿನಲ್ಲಿ ಒಂದೇ ಜಾತಿ, ಒಂದೇ ಧರ್ಮ ಹಾಗೂ ಒಂದೇ ದೇವರು ಎಂಬ ತತ್ವ ಪ್ರತಿಪಾದಿಸಿದರು. ಇಂತಹ ಮಹಾನ್ ಸಂತನ ಹೆಸರಿನ ಗುರುಕುಲದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು.