ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ‘ಸಮುದಾಯದ ಹೊಟ್ಟೆಪಾಡಿಗಾಗಿ ಮೀಸಲಾತಿ ಅವಶ್ಯಕತೆ ಇಲ್ಲ. ಸಮುದಾಯದ ಅಭಿವೃದ್ಧಿಗಾಗಿ ಅಗತ್ಯವಿದೆ.ಮುಸಲ್ಮಾನರಿಗೂ ನಮ್ಮ ಸಮುದಾಯದವರಿಗೂ ಯಾವುದೇ ವ್ಯತ್ಯಾಸವಿಲ್ಲ. ಎರಡೂ ಸಮುದಾಯದವರು ಶ್ರಮದಿಂದ ಕೆಲಸ ಮಾಡಿ ಜೀವನ ಕಟ್ಟಿಕೊಳ್ಳುತ್ತಾರೆ. ಸರ್ಕಾರಿ ಕೆಲಸ ಅರಸಿ ಹೋಗುವುದಿಲ್ಲ’ ಎಂದರು.