<p><strong>ಕೆ.ಆರ್.ಪುರ:</strong> ಪ್ರಧಾನಿ ನರೇಂದ್ರ ಮೋದಿ ಅವರು ಕ್ರೀಡೆಗೆ ಮಹತ್ವ ಕೊಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. </p>.<p>ಕೆ.ಆರ್.ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಂಸದ್ ಕ್ರೀಡಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಕ್ರೀಡಾಪಟುಗಳಿಗೆ ಉತ್ತೇಜನ ನೀಡಿ, ಸಾಧಕರಿಗೆ ಪ್ರೋತ್ಸಾಹದಾಯಕ ಪ್ರಶಸ್ತಿ ನೀಡಲಾಗುತ್ತಿದೆ. 2036ರ ಒಲಿಂಪಿಕ್ ಕ್ರೀಡೆಯಲ್ಲಿ ಭಾರತ ಉತ್ತಮ ಸಾಧನೆ ಮಾಡಬೇಕು ಎನ್ನುವ ದೃಷ್ಟಿಕೋನ ಹೊಂದಿದ್ದಾರೆ ಎಂದರು.</p>.<p>ಶಾಸಕ ಬೈರತಿ ಬಸವರಾಜ ಮಾತನಾಡಿ, ‘ಉತ್ತಮ ಆರೋಗ್ಯಕ್ಕೆ ಕ್ರೀಡೆ ಬಹಳ ಮುಖ್ಯ. ಬ್ಯಾಡ್ಮಿಂಟನ್ನಂತಹ ಕ್ರೀಡೆಗಳು ದೇಹಕ್ಕೆ ಉತ್ತಮ’ ಎಂದರು.</p>.<p>ಬೆಂಗಳೂರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್, ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ್, ಪಿ.ಜೆ.ಅಂತೋಣಿಸ್ವಾಮಿ, ಸಿದ್ದಲಿಂಗಯ್ಯ, ಲೋಕೇಶ್, ಮಾರ್ಕೆಟ್ ರಮೇಶ್, ಶ್ರೀರಾಮುಲು, ಶಿವಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಪ್ರಧಾನಿ ನರೇಂದ್ರ ಮೋದಿ ಅವರು ಕ್ರೀಡೆಗೆ ಮಹತ್ವ ಕೊಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. </p>.<p>ಕೆ.ಆರ್.ಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಂಸದ್ ಕ್ರೀಡಾ ಮಹೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಕ್ರೀಡಾಪಟುಗಳಿಗೆ ಉತ್ತೇಜನ ನೀಡಿ, ಸಾಧಕರಿಗೆ ಪ್ರೋತ್ಸಾಹದಾಯಕ ಪ್ರಶಸ್ತಿ ನೀಡಲಾಗುತ್ತಿದೆ. 2036ರ ಒಲಿಂಪಿಕ್ ಕ್ರೀಡೆಯಲ್ಲಿ ಭಾರತ ಉತ್ತಮ ಸಾಧನೆ ಮಾಡಬೇಕು ಎನ್ನುವ ದೃಷ್ಟಿಕೋನ ಹೊಂದಿದ್ದಾರೆ ಎಂದರು.</p>.<p>ಶಾಸಕ ಬೈರತಿ ಬಸವರಾಜ ಮಾತನಾಡಿ, ‘ಉತ್ತಮ ಆರೋಗ್ಯಕ್ಕೆ ಕ್ರೀಡೆ ಬಹಳ ಮುಖ್ಯ. ಬ್ಯಾಡ್ಮಿಂಟನ್ನಂತಹ ಕ್ರೀಡೆಗಳು ದೇಹಕ್ಕೆ ಉತ್ತಮ’ ಎಂದರು.</p>.<p>ಬೆಂಗಳೂರು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್, ಪಾಲಿಕೆ ಮಾಜಿ ಸದಸ್ಯ ಶ್ರೀಕಾಂತ್, ಪಿ.ಜೆ.ಅಂತೋಣಿಸ್ವಾಮಿ, ಸಿದ್ದಲಿಂಗಯ್ಯ, ಲೋಕೇಶ್, ಮಾರ್ಕೆಟ್ ರಮೇಶ್, ಶ್ರೀರಾಮುಲು, ಶಿವಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>