<p><strong>ಬೆಂಗಳೂರು:</strong> ಕರ್ನಾಟಕ ನಾಟಕ ಅಕಾಡೆಮಿಯ ಈ ಸಾಲಿನ ನಾಟಕ ರಚನಾ ಸ್ಪರ್ಧೆಯ ಬಹುಮಾನಕ್ಕೆ ನಾಲ್ಕು ನಾಟಕಗಳನ್ನು ಆಯ್ಕೆ ಮಾಡಲಾಗಿದೆ.</p>.<p>ಬೆಂಗಳೂರಿನ ಎನ್.ಸಿ.ಮಹೇಶ ಬರೆದಿರುವ ‘ಸಾಕುತಂದೆ ರೂಮಿ’, ನಟರಾಜ್ ತಲಘಟ್ಟಪುರ ಅವರ ‘ಬಯಲರೂಪ’, ಉಷಾ ಕಟ್ಟೆಮನೆ ಅವರ ‘ಕೋಡ್ದಬ್ಬ ತನ್ನಿಮಾನಿಗ’ ಮತ್ತು ವಿದ್ಯಾರ್ಥಿ ವಿಭಾಗದಲ್ಲಿ ಕುಪ್ಪಳ್ಳಿಯ ನಮನ ಬಿ.ಎನ್. ಅವರ ‘ನಡುವೆ ಸುಳಿವಾತ್ಮ’ ನಾಟಕ ಬಹುಮಾನಕ್ಕೆ ಆಯ್ಕೆಯಾಗಿದೆ.</p>.<p>ತಲಾ ₹20,000 ಬಹುಮಾನ ಇದಾಗಿದ್ದು, ವಿಶ್ವರಂಗಭೂಮಿ ದಿನವಾದ ಇದೇ 27ರಂದು ಸಂಜೆ 6ಕ್ಕೆ ನಯನ ಸಭಾಂಗಣದಲ್ಲಿ ಬಹುಮಾನ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಜಿ. ಲೋಕೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕರ್ನಾಟಕ ನಾಟಕ ಅಕಾಡೆಮಿಯ ಈ ಸಾಲಿನ ನಾಟಕ ರಚನಾ ಸ್ಪರ್ಧೆಯ ಬಹುಮಾನಕ್ಕೆ ನಾಲ್ಕು ನಾಟಕಗಳನ್ನು ಆಯ್ಕೆ ಮಾಡಲಾಗಿದೆ.</p>.<p>ಬೆಂಗಳೂರಿನ ಎನ್.ಸಿ.ಮಹೇಶ ಬರೆದಿರುವ ‘ಸಾಕುತಂದೆ ರೂಮಿ’, ನಟರಾಜ್ ತಲಘಟ್ಟಪುರ ಅವರ ‘ಬಯಲರೂಪ’, ಉಷಾ ಕಟ್ಟೆಮನೆ ಅವರ ‘ಕೋಡ್ದಬ್ಬ ತನ್ನಿಮಾನಿಗ’ ಮತ್ತು ವಿದ್ಯಾರ್ಥಿ ವಿಭಾಗದಲ್ಲಿ ಕುಪ್ಪಳ್ಳಿಯ ನಮನ ಬಿ.ಎನ್. ಅವರ ‘ನಡುವೆ ಸುಳಿವಾತ್ಮ’ ನಾಟಕ ಬಹುಮಾನಕ್ಕೆ ಆಯ್ಕೆಯಾಗಿದೆ.</p>.<p>ತಲಾ ₹20,000 ಬಹುಮಾನ ಇದಾಗಿದ್ದು, ವಿಶ್ವರಂಗಭೂಮಿ ದಿನವಾದ ಇದೇ 27ರಂದು ಸಂಜೆ 6ಕ್ಕೆ ನಯನ ಸಭಾಂಗಣದಲ್ಲಿ ಬಹುಮಾನ ಪ್ರದಾನ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ಜಿ. ಲೋಕೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>