ಸಿವಿಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಎಚ್.ಕೆ. ರಾಮರಾಜು ಮಾತನಾಡಿ, ‘ಸಿವಿಲ್ ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗುತ್ತಿವೆ. ಎಂಜಿನಿಯರ್ಗಳು ಬದಲಾಗುತ್ತಿರುವ ತಂತ್ರಜ್ಞಾನಗಳ ಬಗ್ಗೆಯೂ ಗಮನ ನೀಡಬೇಕು. ನಮ್ಮ ಪರಿಸರ ಮತ್ತು ಪರಂಪರೆಯನ್ನು ಸಂರಕ್ಷಿಸುವ ಇಂದಿನ ತುರ್ತು ಅಗತ್ಯವಾಗಿದೆ’ ಎಂದು ತಿಳಿಸಿದರು.