ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ರಾಷ್ಟ್ರೀಯ ಲೋಕ ಅದಾಲತ್‌: 29 ಲಕ್ಷ ಪ್ರಕರಣ ಇತ್ಯರ್ಥ, ₹ 2,541 ಕೋಟಿ ಪರಿಹಾರ

Published : 19 ಮಾರ್ಚ್ 2024, 18:29 IST
Last Updated : 19 ಮಾರ್ಚ್ 2024, 18:29 IST
ಫಾಲೋ ಮಾಡಿ
Comments
ಈ ಬಾರಿಯ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 771 ವೈವಾಹಿಕ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದ್ದು 281 ದಂಪತಿಗಳನ್ನು ಜೊತೆಗೂಡಿಸಲಾಗಿದೆ.
ನ್ಯಾಯಮೂರ್ತಿ ಕೆ.ಸೋಮಶೇಖರ್, ಕಾರ್ಯನಿರ್ವಾಹಕ ಅಧ್ಯಕ್ಷರು ಕೆಎಸ್‌ಎಲ್‌ಎಸ್‌ಎ
ವರ್ಷಕ್ಕೆ ನಾಲ್ಕು ಬಾರಿ ಲೋಕ ಅದಾಲತ್‌ ನಡೆಯುತ್ತದೆ. ರಾಜಿ ಸಂಧಾನದ ಮೂಲಕ ಸಿವಿಲ್‌ ಹಾಗೂ ಕ್ರಿಮಿನಲ್‌ ಪ್ರಕರಣಗಳನ್ನು ತ್ವರಿತವಾಗಿ ಖರ್ಚಿಲ್ಲದೆ ಮತ್ತು ಸಕಾಲಕ್ಕೆ ಇತ್ಯರ್ಥಪಡಿಸಿಕೊಂಡು ನ್ಯಾಯ ಪಡೆಯಲು ಇದು ಉತ್ತಮ ವೇದಿಕೆಯಾಗಿದೆ. ವ್ಯಾಜ್ಯದಾರರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು.
ನ್ಯಾಯಮೂರ್ತಿ ಕೆ.ಸೋಮಶೇಖರ್‌ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT