ಕಾರ್ಯಕ್ರಮದಲ್ಲಿ (ಕುಳಿತವರು ಎಡದಿಂದ) ಎಸ್.ವಿಜಯ ಗುರುರಾಜ, ಸತ್ಯೇಶ್ ಎನ್. ಬೆಳ್ಳೂರ್, ಚ.ಹ.ರಘುನಾಥ್ ಅವರಿಗೆ ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ, ಟಿ.ತಿಮ್ಮೇಶ್ ಅವರಿಗೆ ಕನ್ನಡ ಚಿರಂಜೀವಿ ಪ್ರಶಸ್ತಿ, ಹಿ.ಚಿ. ಬೋರಲಿಂಗಯ್ಯ ಅವರಿಗೆ ಡಾ.ಎಂ.ಚಿದಾನಂದಮೂರ್ತಿ ಕನ್ನಡ ಸಂಸ್ಕೃತಿ ಪ್ರಶಸ್ತಿ, ಅ.ಕೃ. ಸೋಮಶೇಖರ್ ಅವರಿಗೆ ಕನ್ನಡ ಅರವಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಉತ್ತಮ ಸರ್ಕಾರಿ ಶಾಲಾ ಬಹುಮಾನವನ್ನು ಗದಗ ಜಿಲ್ಲೆ ಯಕ್ಲಾಸಪೂರ ಶ್ರೀಮತಿ ಪಾರ್ವತೆವ್ವ ಕೋಂ ಹಿರೇಬಸಪ್ಪ ಹಳೇಮನಿ ಸರ್ಕಾರಿ ಪ್ರೌಢಶಾಲೆಯ ಪರವಾಗಿ ಶಿಕ್ಷಕ ಎಂ.ಎಚ್. ಸವದತ್ತಿ ಪಡೆದುಕೊಂಡರು. ಎಲ್.ಹನುಮಂತಯ್ಯ, ರಾ.ನಂ. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ವ.ಚ. ಚನ್ನೇಗೌಡ ಉಪಸ್ಥಿತರಿದ್ದರು –ಪ್ರಜಾವಾಣಿ ಚಿತ್ರ