ಮಂಗಳವಾರ, 9 ಡಿಸೆಂಬರ್ 2025
×
ADVERTISEMENT
ADVERTISEMENT

ಪ್ರಾಥಮಿಕ ಶಿಕ್ಷಣ ರಾಷ್ಟ್ರೀಕರಣಗೊಳಿಸಿ: ಸಾಹಿತಿ ಎಲ್‌.ಹನುಮಂತಯ್ಯ

Published : 9 ಡಿಸೆಂಬರ್ 2025, 20:02 IST
Last Updated : 9 ಡಿಸೆಂಬರ್ 2025, 20:02 IST
ಫಾಲೋ ಮಾಡಿ
Comments
ಕಾರ್ಯಕ್ರಮದಲ್ಲಿ (ಕುಳಿತವರು ಎಡದಿಂದ) ಎಸ್.ವಿಜಯ ಗುರುರಾಜ, ಸತ್ಯೇಶ್ ಎನ್. ಬೆಳ್ಳೂರ್, ಚ.ಹ.ರಘುನಾಥ್ ಅವರಿಗೆ ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ, ಟಿ.ತಿಮ್ಮೇಶ್ ಅವರಿಗೆ ಕನ್ನಡ ಚಿರಂಜೀವಿ ಪ್ರಶಸ್ತಿ, ಹಿ.ಚಿ. ಬೋರಲಿಂಗಯ್ಯ ಅವರಿಗೆ ಡಾ.ಎಂ.ಚಿದಾನಂದಮೂರ್ತಿ ಕನ್ನಡ ಸಂಸ್ಕೃತಿ ಪ್ರಶಸ್ತಿ, ಅ.ಕೃ. ಸೋಮಶೇಖರ್ ಅವರಿಗೆ ಕನ್ನಡ ಅರವಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.ಉತ್ತಮ ಸರ್ಕಾರಿ ಶಾಲಾ ಬಹುಮಾನವನ್ನು ಗದಗ ಜಿಲ್ಲೆ ಯಕ್ಲಾಸಪೂರ ಶ್ರೀಮತಿ ಪಾರ್ವತೆವ್ವ ಕೋಂ ಹಿರೇಬಸಪ್ಪ ಹಳೇಮನಿ ಸರ್ಕಾರಿ ಪ್ರೌಢಶಾಲೆಯ ಪರವಾಗಿ ಶಿಕ್ಷಕ ಎಂ.ಎಚ್. ಸವದತ್ತಿ ಪಡೆದುಕೊಂಡರು. ಎಲ್.ಹನುಮಂತಯ್ಯ, ರಾ.ನಂ. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ವ.ಚ. ಚನ್ನೇಗೌಡ ಉಪಸ್ಥಿತರಿದ್ದರು –ಪ್ರಜಾವಾಣಿ ಚಿತ್ರ

ಕಾರ್ಯಕ್ರಮದಲ್ಲಿ (ಕುಳಿತವರು ಎಡದಿಂದ) ಎಸ್.ವಿಜಯ ಗುರುರಾಜ, ಸತ್ಯೇಶ್ ಎನ್. ಬೆಳ್ಳೂರ್, ಚ.ಹ.ರಘುನಾಥ್ ಅವರಿಗೆ ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ, ಟಿ.ತಿಮ್ಮೇಶ್ ಅವರಿಗೆ ಕನ್ನಡ ಚಿರಂಜೀವಿ ಪ್ರಶಸ್ತಿ, ಹಿ.ಚಿ. ಬೋರಲಿಂಗಯ್ಯ ಅವರಿಗೆ ಡಾ.ಎಂ.ಚಿದಾನಂದಮೂರ್ತಿ ಕನ್ನಡ ಸಂಸ್ಕೃತಿ ಪ್ರಶಸ್ತಿ, ಅ.ಕೃ. ಸೋಮಶೇಖರ್ ಅವರಿಗೆ ಕನ್ನಡ ಅರವಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಉತ್ತಮ ಸರ್ಕಾರಿ ಶಾಲಾ ಬಹುಮಾನವನ್ನು ಗದಗ ಜಿಲ್ಲೆ ಯಕ್ಲಾಸಪೂರ ಶ್ರೀಮತಿ ಪಾರ್ವತೆವ್ವ ಕೋಂ ಹಿರೇಬಸಪ್ಪ ಹಳೇಮನಿ ಸರ್ಕಾರಿ ಪ್ರೌಢಶಾಲೆಯ ಪರವಾಗಿ ಶಿಕ್ಷಕ ಎಂ.ಎಚ್. ಸವದತ್ತಿ ಪಡೆದುಕೊಂಡರು. ಎಲ್.ಹನುಮಂತಯ್ಯ, ರಾ.ನಂ. ಚಂದ್ರಶೇಖರ, ಪುರುಷೋತ್ತಮ ಬಿಳಿಮಲೆ, ವ.ಚ. ಚನ್ನೇಗೌಡ ಉಪಸ್ಥಿತರಿದ್ದರು –ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT