<p><strong>ನೆಲಮಂಗಲ:</strong> ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ, ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪಟ್ಟಣದ ವಿಶ್ವೇಶ್ವರಪುರ ಬೈರವೇಶ್ವರ ಪ್ರೌಢಶಾಲೆಯ ದ್ವಿತೀಯ ದರ್ಜೆ ಸಹಾಯಕ ಜಿ.ಎ.ರಂಗನಾಥ್(41) ಅವರು ಸೋಮವಾರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.</p>.<p>ದ್ವಿಚಕ್ರ ವಾಹನದಲ್ಲಿ ಗುಡೆಮಾರನಹಳ್ಳಿಗೆ ತೆರಳುತ್ತಿದ್ದ ಇವರಿಗೆ ಮತ್ತೊಂದು ದ್ವಿಚಕ್ರ ವಾಹನ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ರಂಗನಾಥ್ ಮೃತರಾಗಿದ್ದಾರೆ. ಅವರಿಗೆ ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಗಳಿದ್ದಾಳೆ. ಮಂಗಳವಾರ ಮಧ್ಯಾಹ್ನ ಗುಡೆಮಾರನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ರಾಷ್ಟ್ರೀಯ ಹೆದ್ದಾರಿ 75ರ ಮಲ್ಲರಬಾಣವಾಡಿ ಬಳಿ, ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪಟ್ಟಣದ ವಿಶ್ವೇಶ್ವರಪುರ ಬೈರವೇಶ್ವರ ಪ್ರೌಢಶಾಲೆಯ ದ್ವಿತೀಯ ದರ್ಜೆ ಸಹಾಯಕ ಜಿ.ಎ.ರಂಗನಾಥ್(41) ಅವರು ಸೋಮವಾರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.</p>.<p>ದ್ವಿಚಕ್ರ ವಾಹನದಲ್ಲಿ ಗುಡೆಮಾರನಹಳ್ಳಿಗೆ ತೆರಳುತ್ತಿದ್ದ ಇವರಿಗೆ ಮತ್ತೊಂದು ದ್ವಿಚಕ್ರ ವಾಹನ ಗುದ್ದಿದ ಪರಿಣಾಮ ಸ್ಥಳದಲ್ಲಿಯೇ ರಂಗನಾಥ್ ಮೃತರಾಗಿದ್ದಾರೆ. ಅವರಿಗೆ ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಗಳಿದ್ದಾಳೆ. ಮಂಗಳವಾರ ಮಧ್ಯಾಹ್ನ ಗುಡೆಮಾರನಹಳ್ಳಿಯಲ್ಲಿ ಅಂತ್ಯಸಂಸ್ಕಾರ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>