ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ್ತಿ: ಸರ್ಕಾರದ ವಿರುದ್ಧ ಆಕ್ರೋಶ

Last Updated 11 ಅಕ್ಟೋಬರ್ 2020, 21:15 IST
ಅಕ್ಷರ ಗಾತ್ರ

ನೆಲಮಂಗಲ: ಶಿಕ್ಷಕರ ಬಡ್ತಿ, ವರ್ಗಾ ವಣೆ, ಅನ್ಯಕಾರ್ಯಗಳಿಗೆ ಶಿಕ್ಷಕರ ನಿಯೋಜನೆ ಮತ್ತು ವಿದ್ಯಾಗಮ ಯೋಜನೆಯಲ್ಲಿ ಸರ್ಕಾರದ ಧೋರಣೆ ವಿರುದ್ಧ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಕಿಡಿಕಾರಿದರು.

ಶೈಕ್ಷಣಿಕ ಸವಾಲುಗಳ ಬಗ್ಗೆ ಖಾಸಗಿ ವಿದ್ಯಾಸಂಸ್ಥೆಗಳು ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾಗಮ ಯೋಜನೆಯಲ್ಲಿ ಸಾಕಷ್ಟು ಸಮಸ್ಯೆಗಳು ಆಗಿವೆ. ಇದರಲ್ಲಿ ಸುಧಾರಣೆ ತಂದು ಅನುಷ್ಠಾನ ಮಾಡಬೇಕು’ ಎಂದು ಖಾಸಗಿ ಶಾಲೆಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸೂಡಿ ಸುರೇಶ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT