ಪ್ರತಿಷ್ಠಾನದ ಖಜಾಂಚಿ ನವೀನ್ ಸೋಮಣ್ಣ, ಮುಖಂಡರಾದ ನಾರಾಯಣಸ್ವಾಮಿ, ಎಂ.ಸಿ.ಬಡಾವಣೆ ಸಂಘದ ಸಿದ್ದಲಿಂಗಯ್ಯ, ಬಿಜೆಪಿಯ ಗೋವಿಂದರಾಜನಗರ ಮಂಡಲ ಅಧ್ಯಕ್ಷ ವಿಶ್ವನಾಥಗೌಡ, ಕನ್ನಡ ಹೋರಾಟಗಾರ ಪಾಲನೇತ್ರ , ಸ್ಥಳೀಯ ಪ್ರಮುಖರಾದ ಶಿಲ್ಪಾ ಶ್ರೀಧರ್, ಕೆ.ಉಮೇಶ್ ಶೆಟ್ಟಿ, ಮೋಹನ್ ಕುಮಾರ್, ವಾಗೇಶ್, ಡಾ.ಎಸ್.ರಾಜು , ರೂಪಾ ಲಿಂಗೇಶ್ವರ್, ಪಲ್ಲವಿ, ದಾಸೇಗೌಡ, ರಾಜಪ್ಪ, ಕೊಳಚೆ ನಿರ್ಮೂಲನೆ ಮಂಡಳಿ ನಿರ್ದೇಶಕ ಕ್ರಾಂತಿ ರಾಜು ಪಾಲ್ಗೊಂಡರು.