ಶನಿವಾರ, 8 ನವೆಂಬರ್ 2025
×
ADVERTISEMENT
ADVERTISEMENT

ನೆಟ್ಟಕಲ್ಲಪ್ಪ ಸರ್ಕಲ್‌ನಲ್ಲಿ ಫುಟ್‌ಪಾತ್‌ ಅತಿಕ್ರಮಣ

ನೊ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸುವುದು ಸರಿಯೇ
Published : 21 ಜುಲೈ 2019, 20:00 IST
ಫಾಲೋ ಮಾಡಿ
Comments
ಬಸವನಗುಡಿಯ ಸುಬ್ಬರಾಮ ಚೆಟ್ಟಿ ರಸ್ತೆ ಬದಿಯ ಮರಗಳ ನಡುವಿನ ಖಾಲಿ ಜಾಗದಲ್ಲಿ ಬಿಡಾರ ಹೂಡಿರುವ ಗೂಡ್ಸ್‌ ವಾಹನಗಳು

ಬಸವನಗುಡಿಯ ಸುಬ್ಬರಾಮ ಚೆಟ್ಟಿ ರಸ್ತೆ ಬದಿಯ ಮರಗಳ ನಡುವಿನ ಖಾಲಿ ಜಾಗದಲ್ಲಿ ಬಿಡಾರ ಹೂಡಿರುವ ಗೂಡ್ಸ್‌ ವಾಹನಗಳು
ರಸ್ತೆ ಬದಿ ಜಾಗವನ್ನು ಲಾರಿಗಳು ಆಕ್ರಮಿಸಿಕೊಂಡಿದ್ದರಿಂದ ನಡು ರಸ್ತೆಯಲ್ಲಿಯೇ ವಾಹನ ನಿಲ್ಲಿಸಿಕೊಂಡ ಪರಿ
ರಸ್ತೆ ಬದಿ ಜಾಗವನ್ನು ಲಾರಿಗಳು ಆಕ್ರಮಿಸಿಕೊಂಡಿದ್ದರಿಂದ ನಡು ರಸ್ತೆಯಲ್ಲಿಯೇ ವಾಹನ ನಿಲ್ಲಿಸಿಕೊಂಡ ಪರಿ
ನೆಟ್ಟಕಲ್ಲಪ್ಪ ಸರ್ಕಲ್‌ ಬಳಿಯ ರತ್ನ ವಿಲಾಸ ರಸ್ತೆಯ ಫುಟ್‌ಪಾತ್‌ಗಳಲ್ಲಿಯೇ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಪಾದಚಾರಿಗಳಿಗೆ ಓಡಾಡಲು ರಸ್ತೆ ಇಲ್ಲದಂತಾಗಿದೆ!

ನೆಟ್ಟಕಲ್ಲಪ್ಪ ಸರ್ಕಲ್‌ ಬಳಿಯ ರತ್ನ ವಿಲಾಸ ರಸ್ತೆಯ ಫುಟ್‌ಪಾತ್‌ಗಳಲ್ಲಿಯೇ ವಾಹನಗಳನ್ನು ನಿಲುಗಡೆ ಮಾಡಲಾಗುತ್ತಿದೆ. ಇದರಿಂದ ಪಾದಚಾರಿಗಳಿಗೆ ಓಡಾಡಲು ರಸ್ತೆ ಇಲ್ಲದಂತಾಗಿದೆ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT