<p>ಒಂದೆಡೆ ಒಲಿಂಪಿಕ್ ಕೂಟದಲ್ಲಿ ಈಜಿ ಬಂದ ಸಾಧಕರು, ಮತ್ತೊಂದೆಡೆ ಭವಿಷ್ಯದ ಸ್ವಿಮ್ಮರ್ಗಳು ಸೆಣಸಿದ, ತಮ್ಮ ಸಾಮರ್ಥ್ಯ ಪ್ರದರ್ಶಿಸಿದ ನೆಟ್ಟಕಲ್ಲಪ್ಪ ಈಜು ಸ್ಪರ್ಧೆ ಭಾನುವಾರ ಮುಕ್ತಾಯಗೊಂಡಿತು. ನೆಟ್ಟಕಲ್ಲಪ್ಪ ಈಜು ಕೇಂದ್ರದಲ್ಲಿ ನಡೆದ ನಾಲ್ಕನೇ ಆವೃತ್ತಿಯ ಈ ಸ್ಪರ್ಧೆಯಲ್ಲಿ ಒಲಿಂಪಿಯನ್ ಶ್ರೀಹರಿ ನಟರಾಜ್, ದೀನಿಧಿ ದೇಸಿಂಗು ಹಾಗೂ ತ್ರಿಷಾ ಎಸ್. ಸಿಂಧು ಅವರು ‘ಮೌಲ್ಯಯುತ ಈಜುಪಟುಗಳು’ ಗೌರವಕ್ಕೆ ಪಾತ್ರರಾದರು. ಈ ವರ್ಷದ ವಿಶೇಷವೆಂದರೆ, ಪ್ರಶಸ್ತಿಯ ಒಟ್ಟು ಮೊತ್ತವನ್ನು ₹10.50 ಲಕ್ಷಕ್ಕೆ ಏರಿಸಲಾಗಿತ್ತು. </p>.ನೆಟ್ಟಕಲ್ಲಪ್ಪ ಈಜು ಸ್ಪರ್ಧೆ: ಧೀನಿಧಿ ದೇಸಿಂಗು ಚಿನ್ನ ಡಬಲ್.ನೆಟ್ಟಕಲ್ಲಪ್ಪ ಈಜು ಸ್ಪರ್ಧೆ | ಉನ್ನತ ಸಾಧನೆಗೆ ಪ್ರಯತ್ನ ಮುಖ್ಯ: ಪ್ರದೀಪಕುಮಾರ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>