ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ರಾಜ್ಯದಲ್ಲಿ ಕ್ಯಾನ್ಸರ್ ಹೊಸ ಪ್ರಕರಣ ಏರಿಕೆ

4 ವರ್ಷಗಳಲ್ಲಿ 72,956 ಮಂದಿಯಲ್ಲಿ ಕ್ಯಾನ್ಸರ್ ರೋಗ ಪತ್ತೆ * ಕಿದ್ವಾಯಿ ಸಂಸ್ಥೆ ನೋಂದಣಿಯಿಂದ ದೃಢ
Published : 11 ಮಾರ್ಚ್ 2024, 0:01 IST
Last Updated : 11 ಮಾರ್ಚ್ 2024, 0:01 IST
ಫಾಲೋ ಮಾಡಿ
Comments
ಕ್ಯಾನ್ಸರ್ ಕಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆ ಮಾಡಿದಲ್ಲಿ ಚಿಕಿತ್ಸೆ ಸುಲಭ. ಆದ್ದರಿಂದ ರಾಜ್ಯದ ವಿವಿಧೆಡೆ ತಪಾಸಣೆ ನಡೆಸಿ ಕ್ಯಾನ್ಸರ್ ಪೀಡಿತರನ್ನು ಪತ್ತೆ ಮಾಡಲಾಗುತ್ತಿದೆ
।ಡಾ. ಸೈಯದ್ ಅಲ್ತಾಫ್ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನಿರ್ದೇಶಕ
ಡಾ. ಸೈಯದ್ ಅಲ್ತಾಫ್

ಡಾ. ಸೈಯದ್ ಅಲ್ತಾಫ್

ಗುತ್ತಿಗೆ ಆಧಾರ ಹುದ್ದೆಗಳು ಭರ್ತಿ
ಸರ್ಕಾರಿ ವ್ಯವಸ್ಥೆಯಡಿ ಪೆಟ್‌ ಸ್ಕ್ಯಾನ್ ಹಾಗೂ ಬೋನ್ ಮ್ಯಾರೊ ಕಸಿ ಸೌಲಭ್ಯ ಹೊಂದಿರುವ ಏಕೈಕ ಸಂಸ್ಥೆ ಎಂಬ ಹಿರಿಮೆಗೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಭಾಜನವಾಗಿದೆ. ಈ ಸಂಸ್ಥೆಗೆ ಮಂಜೂರಾಗಿದ್ದ 1767 ಹುದ್ದೆಗಳಲ್ಲಿ 1106 ಹುದ್ದೆಗಳು ಖಾಲಿ ಉಳಿದಿದ್ದವು. 651 ಹುದ್ದೆಗಳಿಗೆ ಮಾತ್ರ ನೇಮಕಾತಿ ನಡೆದಿತ್ತು. ಹೀಗಾಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ 5 ಹಾಗೂ ಹೊರಗುತ್ತಿಗೆ ಆಧಾರದಲ್ಲಿ 1250 ಮಂದಿಯನ್ನು ಭರ್ತಿ ಮಾಡಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT