<p><strong>ಬೆಂಗಳೂರು:</strong> ‘ಸಸ್ಯಕಾಶಿ’ ಲಾಲ್ಬಾಗ್ಗೆ ಪ್ರವೇಶಿಸಲು ಮತ್ತೊಂದು ಗೇಟ್ ತೆರೆಯಲಾಗುತ್ತಿದೆ. ಇದರಿಂದ ಉದ್ಯಾನದ ಪರಿಸರಕ್ಕೆ ಧಕ್ಕೆಯಾಗಲಿದೆ’ ಎಂದು ಲಾಲ್ಬಾಗ್ ವಾಯುವಿಹಾರಿಗಳು ದೂರಿದ್ದಾರೆ. </p><p>‘ಸರ್ಕಾರ ಇದಕ್ಕೆ ಅವಕಾಶ ನೀಡಬಾರದು’ ಎಂದು ವಾಯು ವಿಹಾರಿಗಳಾದ ಶಿವಕುಮಾರ್, ಅಶೋಕ್ ಒತ್ತಾಯಿಸಿದ್ದಾರೆ.</p><p>ವಾಹನಗಳ ಸಂಚಾರ ಕಡಿಮೆ ಮಾಡುವ ಉದ್ದೇಶದಿಂದ ಇಲಾಖೆಯ ಕ್ಯಾಂಟೀನ್ ಪಕ್ಕದಲ್ಲಿ ನೂತನ ಗೇಟ್ ತೆರೆಯುವ ಚಿಂತನೆ ಇದೆ’ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಸಸ್ಯಕಾಶಿ’ ಲಾಲ್ಬಾಗ್ಗೆ ಪ್ರವೇಶಿಸಲು ಮತ್ತೊಂದು ಗೇಟ್ ತೆರೆಯಲಾಗುತ್ತಿದೆ. ಇದರಿಂದ ಉದ್ಯಾನದ ಪರಿಸರಕ್ಕೆ ಧಕ್ಕೆಯಾಗಲಿದೆ’ ಎಂದು ಲಾಲ್ಬಾಗ್ ವಾಯುವಿಹಾರಿಗಳು ದೂರಿದ್ದಾರೆ. </p><p>‘ಸರ್ಕಾರ ಇದಕ್ಕೆ ಅವಕಾಶ ನೀಡಬಾರದು’ ಎಂದು ವಾಯು ವಿಹಾರಿಗಳಾದ ಶಿವಕುಮಾರ್, ಅಶೋಕ್ ಒತ್ತಾಯಿಸಿದ್ದಾರೆ.</p><p>ವಾಹನಗಳ ಸಂಚಾರ ಕಡಿಮೆ ಮಾಡುವ ಉದ್ದೇಶದಿಂದ ಇಲಾಖೆಯ ಕ್ಯಾಂಟೀನ್ ಪಕ್ಕದಲ್ಲಿ ನೂತನ ಗೇಟ್ ತೆರೆಯುವ ಚಿಂತನೆ ಇದೆ’ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>