<p>ಕೆ.ಆರ್.ಪುರ: ಸ್ವಾತಂತ್ರ್ಯ ದಿನದ ಅಂಗವಾಗಿಕಯಾಕಿಂಗ್ ಮತ್ತು ಕ್ಯಾನೋಯಿಂಗ್ ಅಸೋಸಿಯೇಷನ್ ವತಿಯಿಂದ ಮೇಡಹಳ್ಳಿಯ ಎಲೆಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ದೋಣಿ ಓಡಿಸುವ ಸ್ಪರ್ಧೆಯನ್ನು ಭಾನುವಾರ ಆಯೋಜಿಸಲಾಗಿತ್ತು.</p>.<p>ಸ್ಪರ್ಧೆಗೆ ಬಿಜೆಪಿ ಮುಖಂಡ ಬಿ.ಎನ್.ಜಯಪ್ರಕಾಶ್ ಚಾಲನೆ ನೀಡಿದರು.</p>.<p>ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಂದ ಕ್ಯಾನೋಯಿಂಗ್, ಕಯಾಕಿಂಗ್, ರೋಯಿಂಗ್ ಪಟುಗಳು ಪಾಲ್ಗೊಂಡಿದ್ದರು. ಸ್ಪರ್ಧೆಯ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಕ್ಯಾಪ್ಟನ್ ದಿಲೀಪ್ ಕುಮಾರ್, ದೇವಯ್ಯ, ಆನಂತರಾಜು, ರಾಮರತ್ಮಮ್ಮ, ಪ್ರಶಾಂತ್ ಕೋರೆ, ಅಯ್ಯಪ್ಪ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪುರ: ಸ್ವಾತಂತ್ರ್ಯ ದಿನದ ಅಂಗವಾಗಿಕಯಾಕಿಂಗ್ ಮತ್ತು ಕ್ಯಾನೋಯಿಂಗ್ ಅಸೋಸಿಯೇಷನ್ ವತಿಯಿಂದ ಮೇಡಹಳ್ಳಿಯ ಎಲೆಮಲ್ಲಪ್ಪ ಶೆಟ್ಟಿ ಕೆರೆಯಲ್ಲಿ ದೋಣಿ ಓಡಿಸುವ ಸ್ಪರ್ಧೆಯನ್ನು ಭಾನುವಾರ ಆಯೋಜಿಸಲಾಗಿತ್ತು.</p>.<p>ಸ್ಪರ್ಧೆಗೆ ಬಿಜೆಪಿ ಮುಖಂಡ ಬಿ.ಎನ್.ಜಯಪ್ರಕಾಶ್ ಚಾಲನೆ ನೀಡಿದರು.</p>.<p>ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಿಂದ ಕ್ಯಾನೋಯಿಂಗ್, ಕಯಾಕಿಂಗ್, ರೋಯಿಂಗ್ ಪಟುಗಳು ಪಾಲ್ಗೊಂಡಿದ್ದರು. ಸ್ಪರ್ಧೆಯ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಕ್ಯಾಪ್ಟನ್ ದಿಲೀಪ್ ಕುಮಾರ್, ದೇವಯ್ಯ, ಆನಂತರಾಜು, ರಾಮರತ್ಮಮ್ಮ, ಪ್ರಶಾಂತ್ ಕೋರೆ, ಅಯ್ಯಪ್ಪ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>