ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಅಪಘಾತ: ಪತ್ರಿಕೆ ಹಂಚುವ ಯುವಕ ಸಾವು

Last Updated 22 ಮೇ 2020, 7:37 IST
ಅಕ್ಷರ ಗಾತ್ರ

ಬೆಂಗಳೂರು: ಲಗ್ಗೆರೆ ಬಳಿ ಅಪಘಾತ ಸಂಭವಿಸಿದ್ದು, ಪತ್ರಿಕೆ ಹಂಚುವ ಯುವಕ ಎಚ್.ಸಿ.ಯೋಗೇಶ್ (22) ಎಂಬುವರು ಮೃತಪಟ್ಟಿದ್ದಾರೆ.

ಲಗ್ಗೆರೆ ನಿವಾಸಿಯಾದ ಅವರು ಪತ್ರಿಕೆ ಹಂಚಲು ಗುರುವಾರ ಬೆಳಿಗ್ಗೆ ಮನೆಯಿಂದ ಬಂದಿದ್ದರು. ಪತ್ರಿಕೆ ಹಂಚಲು ಹೊರಟಿದ್ದ ವೇಳೆಯಲ್ಲೇ ಬೈಕ್ ಅಪಘಾತ ಸಂಭವಿಸಿತ್ತು.ಯೋಗೇಶ್ ಅವರಿಗೆ ತಂದೆ-ತಾಯಿ, ಸಹೋದರ-ಸಹೋದರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT