ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಪೊಲೀಸರ ಮೇಲೆ ನೈಜಿರಿಯಾ ಪ್ರಜೆಗಳ ದಾಳಿ: ನಾಲ್ವರು ಅಧಿಕಾರಿಗಳಿಗೆ ಗಾಯ

Published : 19 ಏಪ್ರಿಲ್ 2024, 16:05 IST
Last Updated : 19 ಏಪ್ರಿಲ್ 2024, 16:05 IST
ಫಾಲೋ ಮಾಡಿ
Comments
ಪೊಲೀಸ್‌ ಜೀಪಿನ ಗಾಜು ಪುಡಿಯಾಗಿದೆ.
ಪೊಲೀಸ್‌ ಜೀಪಿನ ಗಾಜು ಪುಡಿಯಾಗಿದೆ.
ನೈಜರಿಯಾ ಪ್ರಜೆಗಳ ವಶ
ಬಂಧನಕ್ಕೆ ತೆರಳಿದ್ದ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ. ಸಿಸಿಬಿಯ ಒಬ್ಬ ಇನ್‌ಸ್ಪೆಕ್ಟರ್ ಸೇರಿ ಮೂವರಿಗೆ ಗಾಯವಾಗಿದೆ. ಪೊಲೀಸ್ ವಾಹನಕ್ಕೂ ಹಾನಿಯಾಗಿದೆ. ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕೆಲ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಚಾಮರಾಜಪೇಟೆಯ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ.  – ಬಿ.ದಯಾನಂದ್ ನಗರ ಪೊಲೀಸ್ ಕಮಿಷನರ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT