‘ಇಂದಿರಾನಗರ ಠಾಣೆ ವ್ಯಾಪ್ತಿಯ ಎಚ್ಎಎಲ್ 2ನೇ ಹಂತದ 12ನೇ ಮುಖ್ಯರಸ್ತೆಯಲ್ಲಿ ಸುತ್ತಾಡುತ್ತಿದ್ದ ಆರೋಪಿ, ರಾಜಸ್ಥಾನ್ ರಾಯಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ಪಂದ್ಯದ ಮೇಲೆ ಸೋಲು–ಗೆಲುವು ಲೆಕ್ಕಾಚಾರದಲ್ಲಿ ಸಾರ್ವಜನಿಕರಿಂದ ಹಣ ಕಟ್ಟಿಸಿಕೊಳ್ಳುತ್ತಿದ್ದ. ದಾಳಿ ಮಾಡಿ ಬಂಧಿಸಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.