ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್‌ಗೆ ಬಂದು ತಲುಪಿದ ಪಾದಯಾತ್ರೆ

Last Updated 3 ಫೆಬ್ರುವರಿ 2021, 7:17 IST
ಅಕ್ಷರ ಗಾತ್ರ

ಬೆಂಗಳೂರು: ಕಾಗಿನೆಲೆ ಪೀಠಾಧ್ಯಕ್ಷರಾದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದ ಪಾದಯಾತ್ರೆಯು ಇಂದು ಮುಂಜಾನೆ ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್‌ಗೆ ತಲುಪಿತು.

ಸಾವಿರಾರು ಸಂಖ್ಯೆಯಲ್ಲಿದ್ದ ಪಾದಯಾತ್ರೆಯಲ್ಲಿ ಮಾಜಿ ಸಚಿವರಾದ ಎಚ್.ಎಂ. ರೇವಣ್ಣ ಮತ್ತು ಹಲವಾರು ಮುಖಂಡರು ಭಾಗಿಯಾಗಿದ್ದರು.

ಬುಧವಾರ ಮುಂಜಾನೆ 6 ಕ್ಕೆ ಮಾದನಾಯಕನಹಳ್ಳಿಯಿಂದ ಹೊರಟು ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ 10.30ಕ್ಕೆ ಬೆಂಗಳೂರು ನಗರದ ಮಹಾಲಕ್ಷ್ಮಿ ಲೇಔಟ್‌ಗೆ ಬಂದು ತಲುಪಿದೆ.
ಜ.15ರಂದು ಕಾಗಿನೆಲೆಯಿಂದ ಪಾದಯಾತ್ರೆ‌ ಆರಂಭವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT