ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಆರ್. ವೇಣುಗೋಪಾಲ, ‘ಎಲ್ಲರೂ ತಮ್ಮ ಹಕ್ಕುಗಳ ಬಗ್ಗೆ ಮಾತನಾಡುತ್ತಾರೆ, ಆದರೆ ಕರ್ತವ್ಯಗಳನ್ನು ಮರೆಯುತ್ತಾರೆ. ಪ್ರತಿಯೊಬ್ಬರೂ ತಮ್ಮ ಕರ್ತವ್ಯ ನಿರ್ವಹಿಸಿದರೆ ಮಾನವ ಹಕ್ಕುಗಳ ರಕ್ಷಣೆ ತಾನಾಗೇ ಆಗಲಿದೆ. ತಂದೆ–ತಾಯಿಯನ್ನು ಗೌರವಿಸುವುದು ಮಕ್ಕಳ ಕರ್ತವ್ಯ ಎಂದು ಪರಿಗಣಿಸಿದರೆ, ಪೋಷಕರ ಮಾನವ ಹಕ್ಕು ರಕ್ಷಣೆಯಾಗುತ್ತದೆ’ ಎಂದರು.