‘ರಾಜಾನುಕುಂಟೆ ಗ್ರಾಮದ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಮುಗಿದ ಕೂಡಲೇ ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ. ಆರ್ಥಿಕವಾಗಿ ಗಟ್ಟಿ ಇದ್ದವರು ಮಾತ್ರ ಖಾಸಗಿ ಕಾಲೇಜುಗಳಿಗೆ ಸೇರಿಕೊಳ್ಳುತ್ತಾರೆ. ಮಧ್ಯಮ ವರ್ಗ ಮತ್ತು ಬಡವರಿಗಾಗಿ ಗ್ರಾಮದಲ್ಲಿ ಪಿಯು ಕಾಲೇಜು ತೆರೆದರೆ ಅನುಕೂಲವಾಗುತ್ತದೆ ಎನ್ನುತ್ತಾರೆ ರಾಜೇಂದ್ರ ಕುಮಾರ್.