‘ಕೋವಿಡ್ ಆತಂಕ ಇಲ್ಲವಾದರೂ ಡಯಾಲಿಸಿಸ್, ಯಕೃತ್ತಿನ ಕಾಯಿಲೆ, ಕ್ಯಾನ್ಸರ್ ಮತ್ತು ಸಹ-ಅಸ್ವಸ್ಥ ಸ್ಥಿತಿಯಲ್ಲಿರುವಂತಹರು ಮತ್ತು ಹೆಚ್ಚಿನ ಅಪಾಯದ ಗುಂಪುಗಳ ಜನರು ಜಾಗ್ರತೆ ವಹಿಸಬೇಕು. ರಾಜ್ಯ ಸರ್ಕಾರ ಆಯೋಜಿಸುವ ವಿಶೇಷ ಲಸಿಕೆ ಶಿಬಿರಗಳಲ್ಲಿ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಳ್ಳಬೇಕು’ ಎಂದು ಸೂಚಿಸಿದ್ದಾರೆ.